ಮೈಸೂರು: ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ಗಳು ಹೊರಬಿದ್ದಿದ್ದು, ಮೋದಿ ಮತ್ತೊಮ್ಮೆ ಗದ್ದುಗೆ ಹಿಡಿಯಲಿದ್ದಾರೆ ಎಂದು ಬಹುತೇಕ ಸರ್ವೆಗಳು ಹೇಳುತ್ತಿವೆ. ಇದರ ಜೊತೆಗೆ ಮೈಸೂರಿನ ಶ್ವಾನವೊಂದು ಚುನಾವಣಾ ಫಲಿತಾಂಶದ ಭವಿಷ್ಯ ನುಡಿದಿದೆ.
ಮೈಸೂರಿನ ಕೆ.ಟಿ. ಸ್ಟ್ರೀಟ್ನ ಕಾಲಬೈರವೇಶ್ವರ ದೇಗುಲದ ಭೈರವ ಎಂಬ 2 ವರ್ಷದ ಶ್ವಾನ ಈ ಬಾರಿ ಕೇಂದ್ರದಲ್ಲಿ ಮೋದಿ ಹಾಗೂ ಮೈಸೂರಿನಲ್ಲಿ ಯದುವೀರ್ ಗೆಲ್ಲಲಿದ್ದಾರೆ ಎಂದು ಭವಿಷ್ಯ ಹೇಳಿದೆ.
ಈ ಶ್ವಾನದ ಮುಂದೆ ಪ್ರಧಾನಿ ಮೋದಿ ಹಾಗೂ ರಾಹುಲ್ ಗಾಂಧಿ ಅವರ ಭಾವವಿತ್ರ ಇಟ್ಟಾಗ ಶ್ವಾನ ಮೋದಿಯವರ ಭಾವಚಿತ್ರ ಆಯ್ಕೆ ಮಾಡಿದೆ. ಅದರಂತೆ ಮೈಸೂರು ಕೊಡಗು ಕ್ಷೇತ್ರದ ಅಭ್ಯರ್ಥಿಗಳಾದ ಎಂ.ಲಕ್ಷ್ಮಣ್ ಹಾಗೂ ಯದುವೀರ್ ಕೃತ್ತದತ್ತ ಚಾಮರಾಜ ಒಡೆಯರ್ ಭಾವಚಿತ್ರ ಇಟ್ಟಾಗ ಯದುವೀರ್ ಭಾವಚಿತ್ರ ಆಯ್ಕೆ ಮಾಡಿ ಚುನಾವಣಾ ಭವಿಷ್ಯ ಹೇಳಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…
ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…
ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…
ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…
ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…