ಮೈಸೂರು : ಕುವೆಂಪುನಗರದ ನಿವಾಸಿ, ಕೇಂದ್ರ ರಕ್ಷಣಾ ಇಲಾಖೆಯ ನಿವೃತ್ತ ಅಧಿಕಾರಿ ಎ.ಮಹದೇವಪ್ಪ (83) ಬುಧವಾರ ಸಂಜೆ ವಯೋಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ದಾಕ್ಷಾಯಿಣಿ, ಪುತ್ರಿ, ಅಳಿಯ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ಮೂಲತಃ ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಗ್ರಾಮದ ನಿವಾಸಿ ದಿ.ಅಂದಾನಶೆಟ್ಟರ ಪುತ್ರ.
ಮೃತರು ಮಹಾರಾಷ್ಟ್ರದ ಪಿಂಪ್ರಿಯ ಮದ್ದುಗುಂಡುಗಳ ತಯಾರಿಕೆ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದರು. ಆರೋಗ್ಯ ವಿಷಯ ಕುರಿತಂತೆ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದರು. ಲೇಖಕರು, ದಾನಿಗಳು, ಆಪ್ತ ಸಮಾಲೋಚಕರು, ಸಮಾಜ ಸೇವಕರು ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದ್ದರು. ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ ಜನತಾ ಸೇನಾದಳ ಟ್ರಸ್ಟ್ ಕೊಡ ಮಾಡುವ ಬುದ್ದ ಭಾರತ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಮಹದೇವಪ್ಪ ಅವರು ಬದುಕಿದ್ದಾಗ ಅವರು ಇಚ್ಚೆಪಟ್ಟಿದ್ದಂತೆ ಕುಟುಂಬದವರು ಅವರ ದೇಹವನ್ನು ಗುರುವಾರ ಮೈಸೂರಿನ ಜೆಎಸ್ಎಸ್ ಮೆಡಿಕಲ್ ಕಾಲೇಜಿಗೆ ದಾನ ಮಾಡಿದರು.
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…
ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…
ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…