ಮೈಸೂರು

ಪ್ರವಾಹ ಮುನ್ನೆಚ್ಚರಿಕೆ ಸೂಚನೆ : ತಾರಕ ಜಲಾನಯನ ಪಾತ್ರದ ಜನರ ಮುನ್ನಚ್ಚೆರಿಕೆಗೆ ಮನವಿ

ಮೈಸೂರು : ತಾರಕ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತಾರಕ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿರುವುದರಿಂದ ಜಲಾಶಯವು ಗರಿಷ್ಟ ಮಟ್ಟ ತಲುಪುವ ಹಂತದಲ್ಲಿದೆ.

ಆದುದ್ದರಿಂದ ಜಲಾಶಯದಿಂದ ಯಾವುದೇ ಸಮಯದಲ್ಲಿಯಾದರೂ ಸರಿಯೇ ಕ್ರಸ್ಟ್ ಗೇಟುಗಳ ಮೂಲಕ ನೀರನ್ನು ಹೊರಬಿಡುವ ಸಂಭವ ಇರುವುದರಿಂದ ಸಾರ್ವಜನಿಕರು, ನದಿಯ ದಂಡೆಯ ಗ್ರಾಮದ ನಿವಾಸಿಗಳು ಹಾಗೂ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿರುವ ಆಸ್ತಿ ಪಾಸ್ತಿ, ಜನ-ಜಾನುವಾರು ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಬೇಕು. ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಎಚ್.ಡಿ.ಕೋಟೆ ಕಾವೇರಿ ನೀರಾವರಿ ನಿಗಮ ನಿಯಮಿತದ ತಾರಕ ನಾಲಾ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಟಶೇಖರ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…

9 mins ago

ಹೈಕಮಾಂಡ್‌ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಹೈಕಮಾಂಡ್‌ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರ ರೀತಿಯಲ್ಲಿ ನನಗೂ ಆಕಾಂಕ್ಷೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌…

24 mins ago

ಅಕ್ರಮ ಶೆಡ್‌ ತೆರವು ವಿಚಾರ: ಅರ್ಹರಿಗೆ ಮಾತ್ರ ಮನೆ ಎಂದ ಭೈರತಿ ಸುರೇಶ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವಿನ ಹಿನ್ನೆಲೆಯಲ್ಲಿ ಮನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿರಾಶ್ರಿತರಿಗೆ ನಾಳೆಯೇ ಜಿಬಿಎ,…

55 mins ago

ಕೋವಿಡ್‌ ಹಗರಣ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್‌…

2 hours ago

ಚಾಮುಂಡಿಬೆಟ್ಟಕ್ಕೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಭೇಟಿ

ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…

3 hours ago

ಹೊಸ ವರ್ಷದ ಸಂಭ್ರಮ: ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಭಕ್ತಸಾಗರ

ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…

3 hours ago