ಮೈಸೂರು: ಇಲ್ಲಿನ ಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿರುವ ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆಗೆ ಕೃಷ್ಣಶಿಲೆ ಸಿಕ್ಕ ಸ್ಥಳದಲ್ಲಿ ಇಂದು ವಿಶೇಷ ಪೂಜೆ ನೆರವೇರಿಸಲಾಯಿತು.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು, ಸ್ಥಳಕ್ಕೆ ಭೇಟಿ ನೀಡಿ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೃಷ್ಣಶಿಲೆಗೂ ವಿಶೇಷ ಪೂಜೆ ಸಲ್ಲಿಸಿದರು.
ಎಚ್.ರಾಮದಾಸ್ ಅವರ ಜಮೀನಿನಲ್ಲಿ ದೊರೆತ ಶಿಲೆಯನ್ನು ಕಳೆದ ಎರಡು ವರ್ಷದ ಹಿಂದೆ ಅಯೋಧ್ಯೆಗೆ ಕಳುಹಿಸಲಾಗಿತ್ತು. ಆ ಶಿಲೆಯಿಂದಲೇ ಶಿಲ್ಪಿ ಅರುಣ್ ಯೋಗಿರಾಜ್ ಅವರು ಬಾಲರಾಮನ ಮೂರ್ತಿಯನ್ನು ಕೆತ್ತಿದರು. 2024ರ ಜನವರಿ.22ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ರಾಮಮಂದಿರದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…