ಮೈಸೂರು : ದುಬಾರಿ ಬೆಲೆಯ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಬಾಬು ಎಂಬ ಕಳ್ಳನನ್ನು ಮೈಸೂರಿನ ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಬು ದುಬಾರಿ ಬೆಲೆಯ ಕಾರುಗಳನ್ನು ಕದ್ದು ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ. ಮಾಜಿ ಸಚಿವ ಶಿವಣ್ಣ ಸೇರಿದಂತೆ ಹಲವರ ಐಶಾರಾಮಿ ಕಾರುಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ. ಸದ್ಯ ಈ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ಆರೋಪಿ ಬಾಬು ಕಳ್ಳತನದ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು, ಸದ್ಯ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ 3 ಕಾರು, ಚಿನ್ನಾಭರಣ, ದುಬಾರಿ ವಾಚ್ಗಳನ್ನು ಜಪ್ತಿ ಮಾಡಿದ್ದಾರೆ. ಇನ್ನು ಆರೋಪಿ ಬಾಬು ಕಾರುಗಳ ಜೊತೆ ಮನೆಗಳ್ಳತನವೂ ಮಾಡುತ್ತಿದ್ದ ಎಂಬ ಬಗ್ಗೆ ತನಿಖೆ ವೇಳೆ ತಿಳಿದು ಬಂದಿದೆ. ಮತ್ತಷ್ಟು ಪ್ರಕರಣದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…