ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಾದ ಮನೋಜ್ ಗಾನಾ ಅವರ ಕ್ಯಾಮೆರಾ ಕಣ್ನಿಗೆ ಬಹು ಅಪರೂಪದ ದೈತ್ಯ ಗಾತ್ರದ ವ್ಯಾಘ್ರವೊಂದು ಸೆರೆಯಾಗಿದ್ದು ಪ್ರವಾಸಿಗರು ಕೂಡ ವ್ಯಾಘ್ರವನ್ನು ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ.
.ಸಫಾರಿಗೆ ತೆರಳಿದ್ದ ವೇಳೆಯಲ್ಲಿ ಬಿಸಿಲಿನ ಬೇಗೆಗೆ ನೀರಿನ ಹೊಂಡದಲ್ಲಿದ್ದ ಹುಲಿ ಸಫಾರಿ ಸಂಚರಿಸುವ ಮಾರ್ಗದಲ್ಲಿ ಪ್ರವಾಸಿಗರ ವಾಹನಕ್ಕೆ ಅಡ್ಡ ಬಂದಿದೆ. ಪ್ರವಾಸಿಗರನ್ನ ಕಂಡರೂ ಬೆಚ್ಚಿಬೀಳದೆ ವಾಹನದ ಬಳಿಯೇ ವ್ಯಾಘ್ರ ಸುಳಿದಾಡಿದ್ದು ಇದರಿಂದ ಒಂದಿಷ್ಟು ಪ್ರವಾಸಿಗರು ಆತಂಕಕ್ಕೀಡಾದರೆ ಇನ್ನಷ್ಟು ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.ತಮ್ಮ ಮೊಬೈಲ್ಗಳಲ್ಲಿ ಇನ್ನಷ್ಟು ವಿವಿಧ ಬಗೆಯ ಕಾಡುಪ್ರಾಣಿಗಳನ್ನುಕೂಡ ಸೆರೆ ಹಿಡಿದು ಸಂತಸ ವ್ಯಕ್ತಪಡಿಸಿದ್ದಾರೆ
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…