ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಾದ ಮನೋಜ್ ಗಾನಾ ಅವರ ಕ್ಯಾಮೆರಾ ಕಣ್ನಿಗೆ ಬಹು ಅಪರೂಪದ ದೈತ್ಯ ಗಾತ್ರದ ವ್ಯಾಘ್ರವೊಂದು ಸೆರೆಯಾಗಿದ್ದು ಪ್ರವಾಸಿಗರು ಕೂಡ ವ್ಯಾಘ್ರವನ್ನು ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ.
.ಸಫಾರಿಗೆ ತೆರಳಿದ್ದ ವೇಳೆಯಲ್ಲಿ ಬಿಸಿಲಿನ ಬೇಗೆಗೆ ನೀರಿನ ಹೊಂಡದಲ್ಲಿದ್ದ ಹುಲಿ ಸಫಾರಿ ಸಂಚರಿಸುವ ಮಾರ್ಗದಲ್ಲಿ ಪ್ರವಾಸಿಗರ ವಾಹನಕ್ಕೆ ಅಡ್ಡ ಬಂದಿದೆ. ಪ್ರವಾಸಿಗರನ್ನ ಕಂಡರೂ ಬೆಚ್ಚಿಬೀಳದೆ ವಾಹನದ ಬಳಿಯೇ ವ್ಯಾಘ್ರ ಸುಳಿದಾಡಿದ್ದು ಇದರಿಂದ ಒಂದಿಷ್ಟು ಪ್ರವಾಸಿಗರು ಆತಂಕಕ್ಕೀಡಾದರೆ ಇನ್ನಷ್ಟು ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.ತಮ್ಮ ಮೊಬೈಲ್ಗಳಲ್ಲಿ ಇನ್ನಷ್ಟು ವಿವಿಧ ಬಗೆಯ ಕಾಡುಪ್ರಾಣಿಗಳನ್ನುಕೂಡ ಸೆರೆ ಹಿಡಿದು ಸಂತಸ ವ್ಯಕ್ತಪಡಿಸಿದ್ದಾರೆ
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…
ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…
ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…
ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…
ಬೆಂಗಳೂರು : "ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು…
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…