ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಾದ ಮನೋಜ್ ಗಾನಾ ಅವರ ಕ್ಯಾಮೆರಾ ಕಣ್ನಿಗೆ ಬಹು ಅಪರೂಪದ ದೈತ್ಯ ಗಾತ್ರದ ವ್ಯಾಘ್ರವೊಂದು ಸೆರೆಯಾಗಿದ್ದು ಪ್ರವಾಸಿಗರು ಕೂಡ ವ್ಯಾಘ್ರವನ್ನು ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ.
.ಸಫಾರಿಗೆ ತೆರಳಿದ್ದ ವೇಳೆಯಲ್ಲಿ ಬಿಸಿಲಿನ ಬೇಗೆಗೆ ನೀರಿನ ಹೊಂಡದಲ್ಲಿದ್ದ ಹುಲಿ ಸಫಾರಿ ಸಂಚರಿಸುವ ಮಾರ್ಗದಲ್ಲಿ ಪ್ರವಾಸಿಗರ ವಾಹನಕ್ಕೆ ಅಡ್ಡ ಬಂದಿದೆ. ಪ್ರವಾಸಿಗರನ್ನ ಕಂಡರೂ ಬೆಚ್ಚಿಬೀಳದೆ ವಾಹನದ ಬಳಿಯೇ ವ್ಯಾಘ್ರ ಸುಳಿದಾಡಿದ್ದು ಇದರಿಂದ ಒಂದಿಷ್ಟು ಪ್ರವಾಸಿಗರು ಆತಂಕಕ್ಕೀಡಾದರೆ ಇನ್ನಷ್ಟು ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.ತಮ್ಮ ಮೊಬೈಲ್ಗಳಲ್ಲಿ ಇನ್ನಷ್ಟು ವಿವಿಧ ಬಗೆಯ ಕಾಡುಪ್ರಾಣಿಗಳನ್ನುಕೂಡ ಸೆರೆ ಹಿಡಿದು ಸಂತಸ ವ್ಯಕ್ತಪಡಿಸಿದ್ದಾರೆ
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…