ನಂಜನಗೂಡು : ಹುಲಿಯೊಂದು ಹಸುವನ್ನು ಕೊಂದು ದನಗಾಹಿಯ ಮೇಲೆ ದಾಳಿ ನಡೆಸಿರುವ ಘಟನೆ ನಂಜನಗೂಡು ತಾಲೂಕಿನ ಹಡೆಯಾಲ ಬಳಿಯ ಮಹದೇವ ನಗರ ಗ್ರಾಮದಲ್ಲಿ ನಡೆದಿದೆ.
ಹುಲಿ ದಾಳಿಗೆ ಸಿಲುಕಿದ ಮಹದೇವ ನಗರ ಗ್ರಾಮದ ನಿವಾಸಿ ವೀರಭದ್ರ. ಭೋವಿ (70) ಅಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಮಹದೇವ ನಗರ ಗ್ರಾಮದ ಸಮೀಪವಿರುವ ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ಅರಣ್ಯ ವ್ಯಾಪ್ತಿಗೆ ಸೇರಿದ ಮತ್ತಿ ಮರದ ಜೇನುಕಟ್ಟೆ ಬಳಿ ಜಾನುವಾರು ಮೇಯಿಸುತ್ತಿದ್ದ ದನಗಾಯಿ ವೀರಭದ್ರ ಬೋವಿ ಜಾನುವಾರುಗಳನ್ನು ಮೇಯಿಸುತ್ತಿರುವ ಸಂದರ್ಭದಲ್ಲಿ ಹುಲಿ ಏಕಾಏಕಿ ದಾಳಿ ಮಾಡಿದೆ.
ವೀರಭದ್ರ ಬೋವಿ ಅವರ ಹಸುವನ್ನು ಕೊಂದು ರಕ್ತ ಹೀರುತ್ತಿರುವ ಸಂದರ್ಭದಲ್ಲಿ ತನ್ನ ಜಾನುವಾರವನ್ನು ರಕ್ಷಿಸಲು ಚಿರಾಟ ನಡೆಸಿ ಹತ್ತಿರ ತೆರಳಿದ ಸಂದರ್ಭದಲ್ಲಿ ನರಭಕ್ಷಕ ಹುಲಿ ವೀರಭದ್ರ ಬೋವಿಯ ಮೇಲೆ ದಾಳಿ ಮಾಡಿದೆ
ಹುಲಿಯಿಂದ ಗಂಭೀರ ಗಾಯಗೊಂಡಿರುವ ವೀರಭದ್ರ ಬೋವಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆ ರವಾನಿಸಲಾಗಿದೆ
ಸ್ಥಳಕ್ಕೆ ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…