ಮೈಸೂರು

ಹಸುವನ್ನು ಕೊಂದು ದನಗಾಹಿಯ ಮೇಲೆ ಎರಗಿದ ಹುಲಿ

ನಂಜನಗೂಡು : ಹುಲಿಯೊಂದು ಹಸುವನ್ನು ಕೊಂದು ದನಗಾಹಿಯ ಮೇಲೆ ದಾಳಿ ನಡೆಸಿರುವ ಘಟನೆ ನಂಜನಗೂಡು ತಾಲೂಕಿನ ಹಡೆಯಾಲ ಬಳಿಯ ಮಹದೇವ ನಗರ ಗ್ರಾಮದಲ್ಲಿ ನಡೆದಿದೆ.

ಹುಲಿ ದಾಳಿಗೆ ಸಿಲುಕಿದ ಮಹದೇವ ನಗರ ಗ್ರಾಮದ ನಿವಾಸಿ ವೀರಭದ್ರ. ಭೋವಿ (70) ಅಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಮಹದೇವ ನಗರ ಗ್ರಾಮದ ಸಮೀಪವಿರುವ ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ಅರಣ್ಯ ವ್ಯಾಪ್ತಿಗೆ ಸೇರಿದ ಮತ್ತಿ ಮರದ ಜೇನುಕಟ್ಟೆ ಬಳಿ ಜಾನುವಾರು ಮೇಯಿಸುತ್ತಿದ್ದ ದನಗಾಯಿ ವೀರಭದ್ರ ಬೋವಿ ಜಾನುವಾರುಗಳನ್ನು ಮೇಯಿಸುತ್ತಿರುವ ಸಂದರ್ಭದಲ್ಲಿ ಹುಲಿ ಏಕಾಏಕಿ ದಾಳಿ ಮಾಡಿದೆ.

ವೀರಭದ್ರ ಬೋವಿ ಅವರ ಹಸುವನ್ನು ಕೊಂದು ರಕ್ತ ಹೀರುತ್ತಿರುವ ಸಂದರ್ಭದಲ್ಲಿ ತನ್ನ ಜಾನುವಾರವನ್ನು ರಕ್ಷಿಸಲು ಚಿರಾಟ ನಡೆಸಿ ಹತ್ತಿರ ತೆರಳಿದ ಸಂದರ್ಭದಲ್ಲಿ ನರಭಕ್ಷಕ ಹುಲಿ ವೀರಭದ್ರ ಬೋವಿಯ ಮೇಲೆ ದಾಳಿ ಮಾಡಿದೆ

ಹುಲಿಯಿಂದ ಗಂಭೀರ ಗಾಯಗೊಂಡಿರುವ ವೀರಭದ್ರ ಬೋವಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆ ರವಾನಿಸಲಾಗಿದೆ

ಸ್ಥಳಕ್ಕೆ ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

lokesh

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago