ಮೈಸೂರು: ಕರ್ನಾಟಕ ಅರಣ್ಯ ಇಲಾಖೆ ಹಲವು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಹೆಡಿಯಾಲ ಉಪವಿಭಾಗದ ಎಸಿಎಫ್ ಆಗಿ ಹಿರಿಯ ಅಧಿಕಾರಿ ಎ.ವಿ.ಸತೀಶ್ ಅವರನ್ನು ನೇಮಕ ಮಾಡಲಾಗಿದೆ.
ಬಂಡೀಪುರ ರಾಷ್ಟ್ರೀಯ ಉದ್ಯಾನವನದ ನಂಜನಗೂಡು ತಾಲ್ಲೂಕು ಹೆಡಿಯಾಲ ಉಪವಿಭಾಗದ ಎಸಿಎಫ್ ಆಗಿ ಸತೀಶ್ ನೇಮಕಗೊಂಡಿದ್ದಾರೆ.
ಸತೀಶ್ ಅವರು, ಮೈಸೂರು ವೃತ್ತದ ಅರಣ್ಯ ಕಾರ್ಯಯೋಜನೆ ಹಾಗೂ ಮೋಜಣಿ ವಿಭಾಗದ ಎಸಿಎಫ್ ಆಗಿ ಕೆಲಸ ಮಾಡುತ್ತಿದ್ದರು.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನವರಾದ ಸತೀಶ್ ಅವರಿಗೆ ಶಿವಮೊಗ್ಗ, ಮಂಡ್ಯದಲ್ಲಿ ಕಾರ್ಯನಿರ್ವಹಿಸಿದ ಅನುಭವವಿದೆ.
ಈ ಹಿಂದೆ ಅವರು ನಾಗರಹೊಳೆಯ ಅಂತರಸಂತೆ ಹಾಗೂ ಡಿ.ಬಿ.ಕುಪ್ಪೆಯ ಆರ್ಎಫ್ಓ ಆಗಿದ್ದರು.
ಕರ್ತವ್ಯದಲ್ಲಿ ಅನುಭವ ಪಡೆದಿರುವ ಸತೀಶ್ ಅವರನ್ನು ಕರ್ನಾಟಕ ಅರಣ್ಯ ಇಲಾಖೆ ಹೆಡಿಯಾಲ ಎಸಿಎಫ್ ಆಗಿ ನೇಮಕ ಮಾಡಿದೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…