ಮೈಸೂರು : ಸಾಲಭಾದೆ ತಾಳಲಾರದೆ ಡೆತ್ ನೋಟ್ ಬರೆದಿಟ್ಟು ಯುವಕ ನೇಣಿಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಸಿಡಿಲು ಮಲ್ಲಿಕಾರ್ಜುನ ಬೆಟ್ಟದಲ್ಲಿ ಕೆಆರ್ ತಾಲೂಕಿನ ಹೆಬ್ಬಾಲು ಕೊಪ್ಪಲು ಗ್ರಾಮದ ಯತೀಕ್ (೨೫) ಎಂಬ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಯತೀಕ್ ಮನೆಯ ಸಮಸ್ಯೆ ಹಿನ್ನೆಲೆ ಕ್ರೆಡಿಟ್ ಕಾರ್ಡ್ ,ಪರ್ಸನಲ್ ಲೋನ್ ಪಡೆದಿದ್ದ. ಆದರೆ ಇಎಂಐ ಕಟ್ಟಲು ಸಾಧ್ಯವಾಗದ ಹಿನ್ನೆಲೆ ಸೂಸೈಡ್ ಮಾಡಿಕೊಂಡಿದ್ದಾನೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…