ಮೈಸೂರು

ಮೊದಿ,ಅಮಿತ್‌ ಶಾ ಅಪ್ಪುಗೆಗಿಂತ ಅಚ್ಚೇ ದಿನ್ ಬೇಕಿಲ್ಲ : ಶಾಸಕ ಎಸ್.ಎ ರಾಮದಾಸ್

ಮೈಸೂರು‌ : ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಭೇಟಿ ನೀಡಿದ ವೇಳೆ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಗುದ್ದು ನೀಡಿದ್ದರು. ಇದೀಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮೈಸೂರಿಗೆ ಭೇಟಿ ನೀಡಿದ್ದರು. ಸ್ವಾಗತಿಸಲು ಶಾಸಕ ರಾಮದಾಸ್ ಅವರು​ ತೆರಳಿದ್ದರು. ಈ ವೇಳೆ ಅಮಿತ್​ ಶಾ ಅವರು ರಾಮದಾಸ್​ ಅವರಿಗೆ ಆತ್ಮೀಯ ಅಪ್ಪುಗೆ ನೀಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಮ್‌ ದಾಸ್‌ ನಮ್ಮದು ಕೌಟುಂಬಿಕ ಸಂಬಧ ಈ ಹಿಂದೆ ಕೂಡ ಮೊದಿಯವರು ಮೈಸೂರಿಗೆ ಬಂದಾಗ  ನನ್ನ ಕಿವಿ ಹಿಂಡಿ ಅಪ್ಪುಗೆ ಕೊಟ್ಟು ಒಂದು ಗುದ್ದನ್ನ ಗುದ್ದಿ ಪ್ರೀತಿಯನ್ನ ವ್ಯಕ್ತಪಡಿಸಿದ್ದರು.ನಾನು ಇಂದಿಗೂ ಅವರಿಗೆ ಆಭಾರಿಯಾಗಿದ್ದೇನೆ. ಇವತ್ತು ಅಮಿತ್‌ ಶಾ ಅವರನ್ನ ಬರಮಾಡಿಕೊಳ್ಳಲು ಹೋಗಿದ್ದಾಗ ಅವರು ರಾಮ್‌ ದಾಸ್‌ ಜಿ ಎಂದು ಪ್ರೀತಿಯಿಂದ ಅಪ್ಪುಗೆ ನೀಡಿದರು‌ ಒಂದಷ್ಟು ದೂರ ಅವರ ಜೊತೆಯಲ್ಲಿಯೇ ಹೆಜ್ಜೆ ಹಾಕಿದೆ. ನಂತರ ಅವರ ಜೊತೆಯಲ್ಲಿಯೇ ಕಾರಿನಲ್ಲಿ ಬಂದು ಚಾಮುಂಡಿ ತಾಯಿಯ ದರ್ಶನ ಪಡೆಯುವ ಭಾಗ್ಯವನ್ನ ತಾಯಿ ಕರುಣಿಸಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದರು.

ಇದಕ್ಕಿಂತ ಅಚ್ಚೇ ದಿನ್‌ ಬೇಕಿಲ್ಲ : ಮೋದಿ ಜಿ ನನ್ನ ಕಿವಿ ಹಿಂಡಿದ ದಿನವೇ ನನಗೆ ಅಚ್ಚೇ ದಿನ್ ಇವತ್ತು ಅಮಿತ್‌ ಶಾ ಅವರು ನರೇಂದ್ರ ಮೋದಿಯವರ ರೀತಿಯೇ ಪ್ರೀತಿಯ ಅಪ್ಪುಗೆಯನ್ನ ಕೊಟ್ಟು ಜೊತೆಯಲ್ಲಿಯೇ ತಾಯಿಯ ದರ್ಶನಕ್ಕೆ ಕರೆದುಕೊಂಡು ಬಂದರಲ್ಲ ಇದೇ ನನಗೆ ಅಚ್ಚೇ ದಿನ್‌ ಇದಕ್ಕಿಂತ ದೊಡ್ಡ ಅಚ್ಚೇ ದಿನವನ್ನ ನಾನು ಬಯಸೋದಿಲ್ಲ ಎಂದರು

lokesh

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

10 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

22 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

1 day ago