ಮೈಸೂರು

ಅಪಘಾತ : ಕೊಲ್ಕತ್ತಾ ಮೂಲದ ಪ್ರವಾಸಿ ಸಾವು

ಹುಣಸೂರು : ವ್ಯಕ್ತಿಯೊಬ್ಬರು ಬೈಕ್‌ನಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ರೋಡೆಟರ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ನಡೆದಿದೆ.

ನಗರದಿಂದ ಮಡಿಕೇರಿಗೆ ತೆರಳುತ್ತಿದ್ದ ಕೊಲ್ಕತ್ತಾ ನಿವಾಸಿ ಮಕ್ಸೂದ್ ಅಹ್ಮದ್ ಖಾನ್‌ರವರ ಹಿರಿಯ ಮಗ ಆಸಿಮ್ ಖಾನ್ (೩೦) ಮೃತಪಟ್ಟ ವ್ಯಕ್ತಿ. ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಶನಿವಾರ ಸಂಜೆ ಕೆಲಸ ಮುಗಿಸಿಕೊಂಡು ಬೆಂಗಳೂರಿಂದ ಮಡಿಕೇರಿ ಕಡೆಗೆ ಪ್ರವಾಸಕ್ಕೆ ತೆರಳುತ್ತಿದ್ದಾಗ ಯಶವತಪುರ ಹೆದ್ದಾರಿ ರಸ್ತೆ ಮುಂಭಾಗ ಈ ದುರ್ಘಟನೆ ಸಂಭವಿಸಿದೆ.

ಹುಣಸೂರು ಫ್ರೀಡಂ ಯುವಕರ ಸಮಿತಿಯವರು ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಂತರ ಕೊಲ್ಕತ್ತಾದಿಂದ ಬಂದ ಮೃತರ ಸಂಬಂಧಿಕರಿಗೆ ಶವವನ್ನು ರವಾನಿಸಲಾಯಿತು
ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

25 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

40 mins ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

1 hour ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

1 hour ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

2 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

2 hours ago