ಹುಣಸೂರು : ವ್ಯಕ್ತಿಯೊಬ್ಬರು ಬೈಕ್ನಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ರೋಡೆಟರ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ನಡೆದಿದೆ.
ನಗರದಿಂದ ಮಡಿಕೇರಿಗೆ ತೆರಳುತ್ತಿದ್ದ ಕೊಲ್ಕತ್ತಾ ನಿವಾಸಿ ಮಕ್ಸೂದ್ ಅಹ್ಮದ್ ಖಾನ್ರವರ ಹಿರಿಯ ಮಗ ಆಸಿಮ್ ಖಾನ್ (೩೦) ಮೃತಪಟ್ಟ ವ್ಯಕ್ತಿ. ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಶನಿವಾರ ಸಂಜೆ ಕೆಲಸ ಮುಗಿಸಿಕೊಂಡು ಬೆಂಗಳೂರಿಂದ ಮಡಿಕೇರಿ ಕಡೆಗೆ ಪ್ರವಾಸಕ್ಕೆ ತೆರಳುತ್ತಿದ್ದಾಗ ಯಶವತಪುರ ಹೆದ್ದಾರಿ ರಸ್ತೆ ಮುಂಭಾಗ ಈ ದುರ್ಘಟನೆ ಸಂಭವಿಸಿದೆ.
ಹುಣಸೂರು ಫ್ರೀಡಂ ಯುವಕರ ಸಮಿತಿಯವರು ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಂತರ ಕೊಲ್ಕತ್ತಾದಿಂದ ಬಂದ ಮೃತರ ಸಂಬಂಧಿಕರಿಗೆ ಶವವನ್ನು ರವಾನಿಸಲಾಯಿತು
ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…