ಮೈಸೂರು

ಶಾಲಾ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಆರೋಪ: ನಾಲೆಗೆ ಹಾರಿ ಯುವಕ ಆತ್ಮಹತ್ಯೆ

ಪಿರಿಯಾಪಟ್ಟಣ: ಶಾಲಾ ವಿದ್ಯಾರ್ಥನಿಯನ್ನು ಗರ್ಭಿಣಿ ಮಾಡಿದ ಆರೋಪದಿಂದ ಹೆದರಿ ಯುವಕನೋರ್ವ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ಯುವಕ ವಾಯ್ಸ್‌ ನೋಟ್‌ ಮಾಡಿದ್ದಾನೆ. ವಿದ್ಯಾರ್ಥಿನಿ ಗರ್ಭಿಣಿ ಆಗಿರುವುದಕ್ಕೆ ನಾನು ಕಾರಣನಲ್ಲ. ನನಗೂ ಆಕೆಗೂ ಯಾವುದೇ ಸಂಬಂಧವಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ನನಗೆ ತಲೆ ಎತ್ತಿ ನಡೆಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾನೆ.

ಇದನ್ನು ಓದಿ: ಮೈಸೂರು | ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ

ಅಕ್ಟೋಬರ್.‌31ರಂದು ವಾಯ್ಸ್‌ ನೋಟಸ್‌ ಹಾಕಿ ಯುವಕ ನಾಪತ್ತೆಯಾಗಿದ್ದ. ಇದೀಗ ಬೆಟ್ಟದ ತುಂಗಾ ನಾಲೆಯಲ್ಲಿ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬೆಟ್ಟದ ತುಂಗಾ ಗ್ರಾಮದ ನಾಲೆಯ ಬಳಿ ಬೈಕ್‌, ಚಪ್ಪಲಿ, ಮೊಬೈಲ್‌ ಬಿಟ್ಟು ನಾಲೆಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡಿಎನ್‌ಎ ಟೆಸ್ಟ್‌ ಮೂಲಕ ತಪ್ಪಿತಸ್ಥರನ್ನು ಪತ್ತೆ ಹಚ್ಚಲು ಒತ್ತಾಯಿಸಿದ್ದಾನೆ.

ಆಂದೋಲನ ಡೆಸ್ಕ್

Recent Posts

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

16 mins ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

25 mins ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

32 mins ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

50 mins ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

2 hours ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

2 hours ago