ಪಿರಿಯಾಪಟ್ಟಣ: ಶಾಲಾ ವಿದ್ಯಾರ್ಥನಿಯನ್ನು ಗರ್ಭಿಣಿ ಮಾಡಿದ ಆರೋಪದಿಂದ ಹೆದರಿ ಯುವಕನೋರ್ವ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ಯುವಕ ವಾಯ್ಸ್ ನೋಟ್ ಮಾಡಿದ್ದಾನೆ. ವಿದ್ಯಾರ್ಥಿನಿ ಗರ್ಭಿಣಿ ಆಗಿರುವುದಕ್ಕೆ ನಾನು ಕಾರಣನಲ್ಲ. ನನಗೂ ಆಕೆಗೂ ಯಾವುದೇ ಸಂಬಂಧವಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ನನಗೆ ತಲೆ ಎತ್ತಿ ನಡೆಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾನೆ.
ಇದನ್ನು ಓದಿ: ಮೈಸೂರು | ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ
ಅಕ್ಟೋಬರ್.31ರಂದು ವಾಯ್ಸ್ ನೋಟಸ್ ಹಾಕಿ ಯುವಕ ನಾಪತ್ತೆಯಾಗಿದ್ದ. ಇದೀಗ ಬೆಟ್ಟದ ತುಂಗಾ ನಾಲೆಯಲ್ಲಿ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬೆಟ್ಟದ ತುಂಗಾ ಗ್ರಾಮದ ನಾಲೆಯ ಬಳಿ ಬೈಕ್, ಚಪ್ಪಲಿ, ಮೊಬೈಲ್ ಬಿಟ್ಟು ನಾಲೆಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡಿಎನ್ಎ ಟೆಸ್ಟ್ ಮೂಲಕ ತಪ್ಪಿತಸ್ಥರನ್ನು ಪತ್ತೆ ಹಚ್ಚಲು ಒತ್ತಾಯಿಸಿದ್ದಾನೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…