ಹುಣಸೂರು : ಹುಣಸೂರಿನಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ 485 ರೂಪಾಯಿಗಾಗಿ ಆರೋಪಿ ಇಬ್ಬರು ಅಮಾಯಕರನ್ನ ಕೊಂದಿರುವ ವಿಚಾರ ಬೆಳಕಿಗೆ ಬಂದಿದೆ.
ಘಟನೆ ನಡೆದ ಪಕ್ಕದ ಬೀದಿಯ ಅಭಿಷೇಕ್ (26) ಬಂಧಿತ. ವೆಂಕಟೇಶ್ (75) ಷಣ್ಮುಖ (65) ರನ್ನ ಕೊಲೆ ಮಾಡಿದ್ದ.
ಹುಣಸೂರಿನ ಎಸ್.ಎಸ್. ಸಾಮಿಲ್ನಲ್ಲಿ ಕೊಲೆ ನಡೆದಿತ್ತು.ಕೊಲೆ ಮಾಡಿದ ನಂತರ ವೆಂಕಟೇಶ್ ಬಳಿ ಇದ್ದ 485 ರೂಪಾಯಿ ತೆಗೆದುಕೊಂಡು ಹೋಗಿದ್ದ. ರಾಡಿನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದ ದೃಶ್ಯ ಸಾಮಿಲ್ ಸಿ.ಸಿ ಕ್ಯಾಮರಾ ದಲ್ಲಿ ಸೆರೆಯಾಗಿತ್ತು.
ಶ್ವಾನಗಳು ಸಹಾ ಸಾಮಿಲ್ ನಲ್ಲಿ ಸುತ್ತಾಡಿ ಅಭಿ ಮನೆ ಬಳಿ ನಿಂತಿತ್ತು.ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿಂದೆ ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಈತ ದಿನ ನಿತ್ಯ ಗಂಜಾ, ಸೆಲ್ಯೂಷನ್ ಸೇದಿ ಜನರಿಗೆ ಕಿರುಕುಳ ಜಾತ್ರೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಎಂದು ಹೇಳಲಾಗಿದೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…