ಮೈಸೂರು

ಯುವತಿಯ ಪ್ರೀತಿಗೆ ಸಪೋರ್ಟ್ ಮಾಡಿದ ಆರೋಪ: ಯುವತಿ ಪೋಷಕರಿಂದ ಯುವಕನೋರ್ವನಿಗೆ ಹಲ್ಲೆ

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಶ್ರವಣಹಳ್ಳಿ ಗ್ರಾಮದಲ್ಲಿ ಯುವತಿಯ ಪ್ರೀತಿಗೆ ಸಪೋರ್ಟ್‌ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆ ಯುವತಿ ಪೋಷಕರು ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ.

ಹುಣಸೂರು ತಾಲ್ಲೂಕಿನ ಶ್ರವಣಹಳ್ಳಿ ಗ್ರಾಮದ ಲಕ್ಷ್ಮೀ ಎಂಬ ಯುವತಿಯೂ ಅದೇ ಗ್ರಾಮದ ಯುವಕನೊಬ್ಬನ ಪ್ರೀತಿಯಲ್ಲಿ ಬಿದ್ದಿದ್ದಳು. ಈ ಪ್ರೀತಿಗೆ ಘನವಂತ್‌ ಎಂಬಾತ ಸಪೋರ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಯುವತಿಯ ತಂದೆ ಚೆಲುವರಾಜು ಅವರು ದ್ವೇಷದಿಂದ ಘನವಂತ್ ಸಿಕ್ಕಿದಾಗೆಲ್ಲಾ ಹಲ್ಲೆ ಮಾಡುತ್ತಿದ್ದರು. ಅಲ್ಲದೇ ಘನವಂತ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ತಡೆದು ಹಿಗ್ಗಾಮುಗ್ಗ ಥಳಿಸಿದ್ದು, ಗಂಭೀರ ಗಾಯಗೊಂಡಿದ್ದಾರೆ. ಈ ಥಳಿತದಿಂದ ಹಲ್ಲೆಗೊಳಗಾದ ಘನವಂತ್‌ನನ್ನು ಹುಣಸೂರು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಇನ್ನೂ ಚೆಲುವರಾಜ್ ಕುಟುಂಬದಿಂದ ರಕ್ಷಣೆ ಬೇಕೆಂದು ಪೋಲಿಸರ ಮೊರೆ ಹೋದ ಘನವಂತ್, ಹುಣಸೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಚೆಲುವರಾಜು, ಮಂಜುಳಾ, ಲೋಕೇಶ್, ಪರಶುರಾಮ್, ಹಣಮಂತ, ಯುವತಿ ಲಕ್ಷ್ಮಿ , ದರ್ಶನ್, ಯಶು ಸೇರಿದಂತೆ 10 ಮಂದಿ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

8 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

9 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

12 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

14 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

15 hours ago