ನಂಜನಗೂಡು : ಇತ್ತೀಚೆಗೆ ಮಳವಳ್ಳಿಯಲ್ಲಿ ಶಾಲಾ ಬಾಲಕಿಗೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಮತ್ತು ರೈತ ಸಂಘಟನೆ ಅಧ್ಯಕ್ಷರು ಮತ್ತು ಮುಖಂಡರು ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ ಮಾತನಾಡಿ ಜನ ಸಮೂಹ ತಲೆತಗ್ಗಿಸುವಂತಹ ವಿಚಾರ ಸರ್ಕಾರ ಕಠಿಣ ಶಿಕ್ಷೆಗೆ ಮುಂದಾಗಬೇಕೆಂದರು ಹಾಗೂ ಒಬ್ಬ ಶಿಕ್ಷಕನಾಗಿ ಈ ರೀತಿ ನಡೆದುಕೊಂಡಿರುವುದನ್ನು ಖಂಡಿಸುತ್ತೇವೆ. ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತಹ ರೀತಿ ಮಾಡಿದರೆ ಮುಂದೇನು ಗತಿ ಎಂಬುದೇ ಆತಂಕ ಉಂಟಾಗಿದೆ.
ಈತನನ್ನು ಗಲ್ಲಿಗೇರಿಸಬೇಕು ರಾಜ್ಯದಲ್ಲಿ ಹೆಚ್ಚುತ್ತಿರುವ ಮಕ್ಕಳ ಮೇಲಿನ ಅತ್ಯಾಚಾರ ಕೊಲೆ ಮತ್ತು ದೌರ್ಜನ್ಯಗಳು ನಿಲ್ಲಬೇಕು ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಬೇಕು ಶಾಲಾ ವಿದ್ಯಾರ್ಥಿಗಳನ್ನು ರಕ್ಷಿಸಬೇಕು ಎಂದರು
.
ಈ ಸಂದರ್ಭದಲ್ಲಿ ಮೆಲ್ಲಹಳ್ಳಿ ನಾರಾಯಣ ರೈತ ಮುಖಂಡ ರಘು ಸೇರಿದಂತೆ ನೂರಾರು ಮುಖಂಡರು ಕಾರ್ಯಕರ್ತರು ಭಾಗವಹಿಸಿದರು
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…