ಮೈಸೂರು

ನಟನದಲ್ಲಿ ‘ಮುದಿ ದೊರೆ ಮತ್ತು ಮೂವರು ಮಕ್ಕಳು’ ನಾಟಕ

ಮೈಸೂರು: ಇಲ್ಲಿನ ರಾಮಕೃಷ್ಣನಗರದ ನಟನ ರಂಗಮಂದಿರದಲ್ಲಿ ಏಪ್ರಿಲ್ 22ರಂದು ಸಂಜೆ 6.30 ಗಂಟೆಗೆ ‘ಮುದಿ ದೊರೆ ಮತ್ತು ಮೂವರು ಮಕ್ಕಳು’ ನಾಟಕ ಪ್ರದರ್ಶನವಿದೆ.

ಬೆಂಗಳೂರಿನ ಕಲಾಗಂಗೋತ್ರಿ ಅಭಿನಯಿಸುವ ಹೊಸ ನಾಟಕವಿದು. ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ರಚನೆಯ ಈ ನಾಟಕವನ್ನು ಮಂಗಳಾ ಎನ್. ನಿರ್ದೇಶಿಸಿದ್ದಾರೆ.

ಷೇಕ್ಸ್‌ಪಿಯರ್ ನ ‘ಕಿಂಗ್ ಲಿಯರ್’ ನಾಟಕ ಆಧರಿಸಿ ಎಚ್.ಎಸ್.ವೆಂಕಟೇಶ ಮೂರ್ತಿ ಈ ನಾಟಕ ರಚಿಸಿದ್ದಾರೆ. ಕಲಾಗಂಗೋತ್ರಿ ತಂಡದ 80 ವರ್ಷ ವಯಸ್ಸಿನ ಶ್ರೀನಿವಾಸ್ ಮೇಷ್ಟ್ರು ಈ ನಾಟಕದಲ್ಲಿ ಅಭಿನಯಿಸುತ್ತಿದ್ದಾರೆ ಎನ್ನುವುದು ವಿಶೇಷ.

ಕಲಾಗಂಗೋತ್ರಿಗೆ 50 ವರ್ಷವಾದ ಪ್ರಯುಕ್ತ ಸುವರ್ಣ ಸಂಭ್ರಮವೆಂದು ಈ ನಾಟಕ ಪ್ರಸ್ತುತಪಡಿಸುತ್ತಿದ್ದೇವೆ ಎಂದು ಕಲಾಗಂಗೋತ್ರಿಯ ಸಂಚಾಲಕರಾದ ಡಾ.ಬಿ.ವಿ.ರಾಜಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago