ಮೈಸೂರು: ಇಲ್ಲಿನ ರಾಮಕೃಷ್ಣನಗರದ ನಟನ ರಂಗಮಂದಿರದಲ್ಲಿ ಏಪ್ರಿಲ್ 22ರಂದು ಸಂಜೆ 6.30 ಗಂಟೆಗೆ ‘ಮುದಿ ದೊರೆ ಮತ್ತು ಮೂವರು ಮಕ್ಕಳು’ ನಾಟಕ ಪ್ರದರ್ಶನವಿದೆ.
ಬೆಂಗಳೂರಿನ ಕಲಾಗಂಗೋತ್ರಿ ಅಭಿನಯಿಸುವ ಹೊಸ ನಾಟಕವಿದು. ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ರಚನೆಯ ಈ ನಾಟಕವನ್ನು ಮಂಗಳಾ ಎನ್. ನಿರ್ದೇಶಿಸಿದ್ದಾರೆ.
ಷೇಕ್ಸ್ಪಿಯರ್ ನ ‘ಕಿಂಗ್ ಲಿಯರ್’ ನಾಟಕ ಆಧರಿಸಿ ಎಚ್.ಎಸ್.ವೆಂಕಟೇಶ ಮೂರ್ತಿ ಈ ನಾಟಕ ರಚಿಸಿದ್ದಾರೆ. ಕಲಾಗಂಗೋತ್ರಿ ತಂಡದ 80 ವರ್ಷ ವಯಸ್ಸಿನ ಶ್ರೀನಿವಾಸ್ ಮೇಷ್ಟ್ರು ಈ ನಾಟಕದಲ್ಲಿ ಅಭಿನಯಿಸುತ್ತಿದ್ದಾರೆ ಎನ್ನುವುದು ವಿಶೇಷ.
ಕಲಾಗಂಗೋತ್ರಿಗೆ 50 ವರ್ಷವಾದ ಪ್ರಯುಕ್ತ ಸುವರ್ಣ ಸಂಭ್ರಮವೆಂದು ಈ ನಾಟಕ ಪ್ರಸ್ತುತಪಡಿಸುತ್ತಿದ್ದೇವೆ ಎಂದು ಕಲಾಗಂಗೋತ್ರಿಯ ಸಂಚಾಲಕರಾದ ಡಾ.ಬಿ.ವಿ.ರಾಜಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…