ಮೈಸೂರು

ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದ ನಟ ದರ್ಶನ್

ಮೈಸೂರು : ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಗರಂ ಆಗಿದ್ದಾರೆ.
ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಈ ಬಗ್ಗೆ ಮಾತನಾಡಿರೋ ನಟ ದರ್ಶನ್, ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದಿದ್ದು ನಟರು ಹೋರಾಟಕ್ಕೆ ಬರುತ್ತಿಲ್ಲ ಎಂಬ ಕೂಗಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ದರ್ಶನ್, ಸುದೀಪ್, ಶಿವಣ್ಣ, ಯಶ್, ಅಭಿ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ ಎಂದು ಪ್ರಶ್ನಿಸಿದ್ದಾರೆ.

ಮೊನ್ನೆ ಬಂದ ತಮಿಳು ಚಿತ್ರದಲ್ಲಿ ಕರ್ನಾಟಕದಲ್ಲೇ ಕೋಟಿ ಕೋಟಿ ಮಾಡಿದವನು ನಿಮಗೆ ಕಾಣ್ತಿಲ್ವ? ಕರ್ನಾಟಕದಲ್ಲೇ ಒಬ್ಬ ವಿತರಕ ತಮಿಳು ಚಿತ್ರದಿಂದ ಕರ್ನಾಟಕದದಲ್ಲೇ 36 ಕೋಟಿ ರೂ. ಮಾಡಿದ. 6 ಕೋಟಿ ಹಾಕಿ 36 ಕೋಟಿ ಮಾಡಿದ. ಅವನಿಗೆ ಯಾಕೆ ನೀವು ಕೇಳಲ್ಲ? ನಾವು ಮಾತ್ರ ನಿಮಗೆ ಕಾಣೋದಾ? ನಿಮಗೆ ಪ್ರಶ್ನೆ ಕೇಳ್ತಾ ಇದ್ದೀನಿ ಹೇಳಿ ಎಂದು ಜನರನ್ನು ದರ್ಶನ್ ಪ್ರಶ್ನಿಸಿದ್ದಾರೆ.

 

lokesh

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

52 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

55 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 hour ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago