ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಮತ್ತು ನಾಳೆ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಮತ್ತು ಡಾ.ಧನ್ಯತಾ ಮದುವೆ ಕಾರ್ಯ ನಡೆಯಲಿದ್ದು, ವಿವಾಹ ಮಹೋತ್ಸವಕ್ಕೆ ಮೈಸೂರಿನ ವಸ್ತು ಪ್ರದರ್ಶನದ ಆವರಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ.
ಇಂದು(ಫೆಬ್ರವರಿ.15) ಸಂಜೆಗೆ ಆರತಕ್ಷತೆಗೆ ಕಾರ್ಯಕ್ರಮ ನೆರರವೇರಲಿದ್ದು, ಚಿತ್ರರಂಗದ ಕಲಾವಿದರು, ರಾಜಕೀಯ ಕ್ಷೇತ್ರದ ಗಣ್ಯರು, ನಟ ಡಾಲಿ ಧನಂಜಯ್ ಅಭಿಮಾನಿಗಳು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಮದುವೆಗೆ ಆಗಮಿಸುವ ಸಾಧ್ಯತೆ ಇದೆ. ಇನ್ನು ಸಹನಟ ಅರುಣ್ ಸಾಗರ್ ನೇತೃತ್ವದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸಿದ್ಧತಾ ಕೆಲಸ ಅದ್ದೂರಿಯಾಗಿ ನಡೆಯುತ್ತಿದೆ.
ನಟ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಅವರು ಕಲ್ಯಾಣ ಮಂಟಪ ದೇವಾಲಯದ ರೂಪದಲ್ಲಿ ನಿರ್ಮಾಣವಾದೆ. ಸಂಜೆ ನಡೆಯುವ ಆರತಕ್ಷತೆಗೆ ರೋಮನ್ ಶೈಲಿಯ ಮಾದರಿ ಮಂಟಪ ಸಿದ್ದಪಡಿಸಲಾಗುತ್ತಿದೆ.
ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತುಳು ಸಾರಸ್ವತ ಲೋಕದ ಹಿರಿಯ ವಿದ್ವಾಂಸ, ಸಾಹಿತಿ ಡಾ. ವಾಮನ ನಂದಾವರ…
ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್ ಕಿಟ್ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ…
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (WPL) ಟಿ20 ಕ್ರಿಕೆಟ್ ಟೂನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್ ಅವರು 2023ರ ಜೂನ್ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್ ಸೇಠ್ ಸಲಹೆ ನೀಡಿದ್ದಾರೆ. ರಾಜ್ಯ…
ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…