ಮೈಸೂರು

ಮೈಸೂರು: ವಸ್ತು ಪ್ರದರ್ಶನ ಮೈದಾನದಲ್ಲಿ ಇಂದು, ನಾಳೆ ನಟ ಡಾಲಿ ಧನಂಜಯ್‌ ಮದುವೆ ಸಂಭ್ರಮ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಮತ್ತು ನಾಳೆ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಮತ್ತು ಡಾ.ಧನ್ಯತಾ ಮದುವೆ ಕಾರ್ಯ ನಡೆಯಲಿದ್ದು, ವಿವಾಹ ಮಹೋತ್ಸವಕ್ಕೆ ಮೈಸೂರಿನ ವಸ್ತು ಪ್ರದರ್ಶನದ ಆವರಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ.

ಇಂದು(ಫೆಬ್ರವರಿ.15) ಸಂಜೆಗೆ ಆರತಕ್ಷತೆಗೆ ಕಾರ್ಯಕ್ರಮ ನೆರರವೇರಲಿದ್ದು, ಚಿತ್ರರಂಗದ ಕಲಾವಿದರು, ರಾಜಕೀಯ ಕ್ಷೇತ್ರದ ಗಣ್ಯರು, ನಟ ಡಾಲಿ ಧನಂಜಯ್‌ ಅಭಿಮಾನಿಗಳು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಮದುವೆಗೆ ಆಗಮಿಸುವ ಸಾಧ್ಯತೆ ಇದೆ. ಇನ್ನು ಸಹನಟ ಅರುಣ್‌ ಸಾಗರ್‌ ನೇತೃತ್ವದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸಿದ್ಧತಾ ಕೆಲಸ ಅದ್ದೂರಿಯಾಗಿ ನಡೆಯುತ್ತಿದೆ.

ನಟ ಧನಂಜಯ್‌ ಮತ್ತು ಡಾಕ್ಟರ್‌ ಧನ್ಯತಾ ಅವರು ಕಲ್ಯಾಣ ಮಂಟಪ ದೇವಾಲಯದ ರೂಪದಲ್ಲಿ ನಿರ್ಮಾಣವಾದೆ. ಸಂಜೆ ನಡೆಯುವ ಆರತಕ್ಷತೆಗೆ ರೋಮನ್‌ ಶೈಲಿಯ ಮಾದರಿ ಮಂಟಪ ಸಿದ್ದಪಡಿಸಲಾಗುತ್ತಿದೆ.

ಅರ್ಚನ ಎಸ್‌ ಎಸ್

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago