ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಮತ್ತು ನಾಳೆ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಮತ್ತು ಡಾ.ಧನ್ಯತಾ ಮದುವೆ ಕಾರ್ಯ ನಡೆಯಲಿದ್ದು, ವಿವಾಹ ಮಹೋತ್ಸವಕ್ಕೆ ಮೈಸೂರಿನ ವಸ್ತು ಪ್ರದರ್ಶನದ ಆವರಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ.
ಇಂದು(ಫೆಬ್ರವರಿ.15) ಸಂಜೆಗೆ ಆರತಕ್ಷತೆಗೆ ಕಾರ್ಯಕ್ರಮ ನೆರರವೇರಲಿದ್ದು, ಚಿತ್ರರಂಗದ ಕಲಾವಿದರು, ರಾಜಕೀಯ ಕ್ಷೇತ್ರದ ಗಣ್ಯರು, ನಟ ಡಾಲಿ ಧನಂಜಯ್ ಅಭಿಮಾನಿಗಳು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಮದುವೆಗೆ ಆಗಮಿಸುವ ಸಾಧ್ಯತೆ ಇದೆ. ಇನ್ನು ಸಹನಟ ಅರುಣ್ ಸಾಗರ್ ನೇತೃತ್ವದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸಿದ್ಧತಾ ಕೆಲಸ ಅದ್ದೂರಿಯಾಗಿ ನಡೆಯುತ್ತಿದೆ.
ನಟ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಅವರು ಕಲ್ಯಾಣ ಮಂಟಪ ದೇವಾಲಯದ ರೂಪದಲ್ಲಿ ನಿರ್ಮಾಣವಾದೆ. ಸಂಜೆ ನಡೆಯುವ ಆರತಕ್ಷತೆಗೆ ರೋಮನ್ ಶೈಲಿಯ ಮಾದರಿ ಮಂಟಪ ಸಿದ್ದಪಡಿಸಲಾಗುತ್ತಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…