ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಮತ್ತು ನಾಳೆ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಮತ್ತು ಡಾ.ಧನ್ಯತಾ ಮದುವೆ ಕಾರ್ಯ ನಡೆಯಲಿದ್ದು, ವಿವಾಹ ಮಹೋತ್ಸವಕ್ಕೆ ಮೈಸೂರಿನ ವಸ್ತು ಪ್ರದರ್ಶನದ ಆವರಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ.
ಇಂದು(ಫೆಬ್ರವರಿ.15) ಸಂಜೆಗೆ ಆರತಕ್ಷತೆಗೆ ಕಾರ್ಯಕ್ರಮ ನೆರರವೇರಲಿದ್ದು, ಚಿತ್ರರಂಗದ ಕಲಾವಿದರು, ರಾಜಕೀಯ ಕ್ಷೇತ್ರದ ಗಣ್ಯರು, ನಟ ಡಾಲಿ ಧನಂಜಯ್ ಅಭಿಮಾನಿಗಳು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಮದುವೆಗೆ ಆಗಮಿಸುವ ಸಾಧ್ಯತೆ ಇದೆ. ಇನ್ನು ಸಹನಟ ಅರುಣ್ ಸಾಗರ್ ನೇತೃತ್ವದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸಿದ್ಧತಾ ಕೆಲಸ ಅದ್ದೂರಿಯಾಗಿ ನಡೆಯುತ್ತಿದೆ.
ನಟ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಅವರು ಕಲ್ಯಾಣ ಮಂಟಪ ದೇವಾಲಯದ ರೂಪದಲ್ಲಿ ನಿರ್ಮಾಣವಾದೆ. ಸಂಜೆ ನಡೆಯುವ ಆರತಕ್ಷತೆಗೆ ರೋಮನ್ ಶೈಲಿಯ ಮಾದರಿ ಮಂಟಪ ಸಿದ್ದಪಡಿಸಲಾಗುತ್ತಿದೆ.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…