ಮೈಸೂರು

ಮೈಸೂರಲ್ಲಿ ನಟ ವಿಷ್ಣುವರ್ಧನ್‌ ಪುಣ್ಯಸ್ಮರಣೆ

ಮೈಸೂರು: ಅಭಿನಯ ಭಾರ್ಗವ ವಿಷ್ಣುವರ್ಧನ್ ಅವರ 15ನೇ ಪುಣ್ಯಸ್ಮರಣೆ ಹಿನ್ನಲೆ ಕುಟುಂಬಸ್ಥರಾದ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್‌ ಅವರು ಮೈಸೂರಿನಲ್ಲಿರುವ ವಿಷ್ಣುವರ್ಧನ್ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ನಗರದ ಎಚ್ ಡಿ ಕೋಟೆ ರಸ್ತೆಯ ಉದ್ಬೂರು ಗೇಟ್ ಬಳಿ ಇರುವ ಸ್ಮಾರಕಕ್ಕೆ ಮುಂಜಾನೆಯಿಂದಲೇ ಅಭಿಮಾನಿಗಳೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.

ಈ ವೇಳೆ ವಿಷ್ಣುವರ್ಧನ್‌ ನೆನಪಿಗೆ ನೂತನ ವರ್ಷದ ಕ್ಯಾಲೆಂಡರ್‌ ಸಹ ಬಿಡುಗಡೆ ಮಾಡಲಾಯಿತು. ಅಭಿಮಾನಿ ಸಂಘದ ವತಿಯಿಂದ  ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್‌ ಟ್ರೋಫಿಗೆ ಚಾಲನೆ

ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…

41 mins ago

ಹಲವು ಹೊಸ ದಾಖಲೆಗಳಿಗೆ ಷರಾ ಬರೆದ 2025

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…

45 mins ago

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

57 mins ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

9 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

13 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

13 hours ago