ರೋಗಿಗಳಿಗೆ ಉತ್ತಮವಾದ ವೈದ್ಯಕೀಯ ಸೇವೆ , ಔಷಧೋಪಚಾರಗಳನ್ನು ಸಮರ್ಪಕವಾಗಿ ನೀಡುವಂತೆ ನಿರ್ದೇಶನ
ಮೈಸೂರು: ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ಅವರು ಶನಿವಾರ ಮೈಸೂರು ತಾಲೂಕು ಸರಕಾರಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ ಮೇರೆಗೆ ಸರ್ಕಾರಿ ಆಸ್ಪತ್ರೆಗಳ ಸುಧಾರಣೆಗಾಗಿ ಹಾಗೂ ರೋಗಿಗಳಿಗೆ ಸರ್ಕಾರಿ ಸೇವೆಗಳು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಲಾಯಿತು.
ಪರಿಶೀಲನೆ ಸಮಯದಲ್ಲಿ ಹಾಜರಿದ್ದ ರೋಗಿಗಳು ಮತ್ತು ಅವರ ಕುಟುಂಬದವರ ಜೊತೆ ಚರ್ಚೆ ನಡೆಸಲಾಯಿತು. ಸರ್ಕಾರಿ ಸವಲತ್ತುಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ರೋಗಿಗಳಿಗೆ ಉತ್ತಮವಾದ ವೈದ್ಯಕೀಯ ಸೇವೆ ಮತ್ತು ಉಪಚಾರ ಮತ್ತು ಔಷಧೋಪಚಾರಗಳನ್ನು ಸಮರ್ಪಕವಾಗಿ ನೀಡುವಂತೆ ನಿರ್ದೇಶನ ನೀಡಲಾಯಿತು.
ಈ ಸಂದರ್ಭದಲ್ಲಿ THO ಡಾ. ಪುಟ್ಟತಾಯಮ್ಮ ಹಾಗು ವೈದ್ಯರುಗಳು ಹಾಜರಿದ್ದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…