ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಮುಂದುವರಿದಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಬೋಚಿಕಟ್ಟೆ, ಶಾಂತಿಪುರ, ಜಾಕಹಳ್ಳಿ ಗ್ರಾಮಗಳಲ್ಲಿ ಪದೇ ಪದೇ ಹುಲಿ ಗೋಚರಿಸುತ್ತಿದೆ.
ಕೂಂಬಿಂಗ್ ಕಾರ್ಯಾಚರಣೆ ವೇಳೆ ಹೆಜ್ಜೆ ಗುರುತು ಪತ್ತೆಯಾಗಿದ್ದು, ಜಾಕಹಳ್ಳಿ ಗ್ರಾಮದಲ್ಲಿ ಹುಲಿ ಮರಿ ಕಾಣಿಸಿಕೊಂಡಿದೆ.
ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹುಲಿ ಇರುವಿಕೆ ಖಚಿತಪಡಿಸಿಕೊಂಡಿರುವ ಸ್ಥಳಗಳಲ್ಲಿ ತುರ್ತು ಸಂದೇಶ ರವಾನೆ ಮಾಡಿ ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ.
ಸಾರ್ವಜನಿಕರು ಹುಲಿ ಚಲನವಲನ ಕಂಡಲ್ಲಿ ಕೂಡಲೇ ಸಹಾಯವಾಣಿಗೆ ಕರೆ ಮಾಡಿ ಎಂದು ಮನವಿ ಮಾಡಲಾಗಿದೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…