ಮೈಸೂರು: ನಿನ್ನೆ(ಆ.10)ದೋಸ್ತಿಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಟಿ ಬೀಸಿ, ಸರ್ಕಾರದ ಶಕ್ತಿ ಪ್ರದರ್ಶನ ಮಾಡಿದ್ದರು. ಅದೇ ರೀತಿ ಇಂದು ರಾಜ್ಯ ಸರ್ಕಾರಕ್ಕೆ ತಿರುಗೇಟು ಕೊಡಲು ಮೈತ್ರಿ ನಾಯಕರು ಸಹ ಸಜ್ಜಾಗಿದ್ದಾರೆ.
ಶುಕ್ರವಾರ(ಆ.9) ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದ ನಗರದ ಮಹಾರಾಜ ಕಾಲೇಜು ಮೈದಾನದ ಬೃಹತ್ ವೇದಿಕೆಯಲ್ಲೇ ಇಂದು (ಆ.10) ಮೈತ್ರಿ ಪಕ್ಷಗಳ ಸಮಾರೋಪ ಸಮಾವೇಶ ನಡೆಯಲಿದೆ.
ಮೈತ್ರಿ ನಾಯಕರಿಂದ ಸಮಾವೇಶಕ್ಕೂ ಮುನ್ನ ಎರಡು ಕಿ.ಮೀ ಪಾದಯಾತ್ರೆ ನಡೆಯಲಿದೆ. ಸಮಾವೇಶದಲ್ಲಿ ಮುಡಾ ಹಗರಣ, ವಾಲ್ಮೀಕಿ ಹಗರಣ ಹಾಗೂ ರಾಜ್ಯ ಸರ್ಕಾರದ ಅಕ್ರಮಗಳಲ್ಲೇ ವೇದಿಕೆಯಲ್ಲಿ ಪ್ರತಿಧ್ವನಿಸಲಿದೆ.
ಎರಡು ಪಕ್ಷಗಳ ಕಾರ್ಯರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಿನ್ನೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯಾವ ರೀತಿ ಗುಡುಗಿದರೊ ಅದೇ ರೀತಿ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಘರ್ಜಿಸಲಿದ್ದಾರೆ. ಇದೆಲ್ಲಾ ಒಂದು ರೀತಿ ಸವಾಲ್ಗೆ ಪ್ರತಿ ಸವಾಲ್ ಆಗಿದ್ದು, ಮೈತ್ರಿ ನಾಯಕರು ನಾವು ಇಮ್ಮ ಹಗರಣ ಬಿಚ್ಚುಡುತ್ತೇವೆ ಎಂದರೆ ಕಾಂಗ್ರೆಸ್ ನಾಯಕರು ಸಹ ನಿಮ್ಮ ಕಾಲದ ಹಗರಣಗಳನ್ನು ಬಿಚ್ಚಿಟ್ಟು ತನಿಖೆಗೆ ಕೊಡುತ್ತೇವೆ ಎಂದು ಸವಾಲು ಹಾಕಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…