ಮೈಸೂರು

ಇ-ಆಸ್ತಿ ತಂತ್ರಾಂಶ ಸಂಯೋಜನೆಗೆ ಅವಕಾಶ

ಮೈಸೂರು: ನಗರಾಭಿವೃದ್ಧಿ ಇಲಾಖೆಯ ವತಿಯಿಂದ ಮೈಸೂರು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬoಧಿಸಿದoತೆ ಇ-ಆಸ್ತಿ ತಂತ್ರಾoಶ ಮತ್ತು ಕಾವೇರಿ ತಂತ್ರಾoಶವನ್ನು ಸಂಯೋಜನೆ ಮಾಡಲಾಗುತ್ತಿದೆ.

ಇದಕ್ಕೆ ಸಂಬoಧಿಸಿದoತೆ ಮೈಸೂರು ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾoಶದಿoದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾoಶವನ್ನು ಕಾವೇರಿ-2. ತಂತ್ರಾoಶದೊoದಿಗೆ ಸಂಯೋಜನೆ ಮಾಡಲಾಗಿದ್ದು, ಮೈಸೂರು ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾoಶದಿoದಲೇ ಪಡೆಯಬೇಕಾಗಿರುತ್ತದೆ.

ಇ-ಆಸ್ತಿ ಸಂಯೋಜನೆಯಿಂದ ಸಾರ್ವಜನಿಕರು ಸ್ವತ್ತುಗಳ ನೋಂದಣಿ ವೇಳೆ ಮೋಸ ಹೋಗುವುದನ್ನು ತಡೆಯುವುದು, ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ. ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು, ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು, ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸಬಹುದಾಗಿದ್ದು, ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿಯಾದ ಜಿ.ಲಕ್ಷ್ಮೀಕಾಂತ ರೆಡ್ದಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಮಾಜದಲ್ಲಿ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ: ಸಿಎಂ ಸಿದ್ದರಾಮಯ್ಯ ಬೇಸರ

ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…

31 mins ago

2028ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…

44 mins ago

ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್‌ ಪಕ್ಷ ಇಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್‌ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ…

53 mins ago

ಬಳ್ಳಾರಿ ಗಲಾಟೆ ಪ್ರಕರಣ: ಮೃತ ರಾಜಶೇಖರ್‌ ಮನೆಗೆ ಡಿಸಿಎಂ ಡಿಕೆಶಿ ಭೇಟಿ

ಬಳ್ಳಾರಿ: ನಗರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿ ಸಾಂತ್ವನ…

1 hour ago

ಸೌಜನ್ಯ ಅತ್ಯಾಚಾರ, ಅನಾಥ ಶವಗಳ ಪತ್ತೆ ಪ್ರಕರಣ: ಹೊಸ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಹಾಗೂ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪತ್ತೆ…

1 hour ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ನಟ ವಿಜಯ್‌ಗೆ ಸಿಬಿಐ ಸಮನ್ಸ್‌

ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ.12ರಂದು ವಿಚಾರಣೆಗೆ ಹಾಜರಾಗುವಂತೆ ನಟ ಹಾಗೂ ರಾಜಕಾರಣಿ ವಿಜಯ್‌ಗೆ ಕೇಂದ್ರ ತನಿಖಾ…

2 hours ago