ಮೈಸೂರು: ನಗರಾಭಿವೃದ್ಧಿ ಇಲಾಖೆಯ ವತಿಯಿಂದ ಮೈಸೂರು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬoಧಿಸಿದoತೆ ಇ-ಆಸ್ತಿ ತಂತ್ರಾoಶ ಮತ್ತು ಕಾವೇರಿ ತಂತ್ರಾoಶವನ್ನು ಸಂಯೋಜನೆ ಮಾಡಲಾಗುತ್ತಿದೆ.
ಇದಕ್ಕೆ ಸಂಬoಧಿಸಿದoತೆ ಮೈಸೂರು ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾoಶದಿoದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾoಶವನ್ನು ಕಾವೇರಿ-2. ತಂತ್ರಾoಶದೊoದಿಗೆ ಸಂಯೋಜನೆ ಮಾಡಲಾಗಿದ್ದು, ಮೈಸೂರು ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾoಶದಿoದಲೇ ಪಡೆಯಬೇಕಾಗಿರುತ್ತದೆ.
ಇ-ಆಸ್ತಿ ಸಂಯೋಜನೆಯಿಂದ ಸಾರ್ವಜನಿಕರು ಸ್ವತ್ತುಗಳ ನೋಂದಣಿ ವೇಳೆ ಮೋಸ ಹೋಗುವುದನ್ನು ತಡೆಯುವುದು, ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ. ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು, ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು, ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸಬಹುದಾಗಿದ್ದು, ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿಯಾದ ಜಿ.ಲಕ್ಷ್ಮೀಕಾಂತ ರೆಡ್ದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…