ಮೈಸೂರು: ಆಗ ತಾನೇ ಜನಿಸಿದ ನವಜಾತ ಗಂಡು ಮಗುವನ್ನು ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ.
ಮಗು ಚರಂಡಿಯಲ್ಲಿ ಪತ್ತೆಯಾಗಿದ್ದು, ಕೊರೆಯ ಚಳಿಯಲ್ಲಿ ಚರಂಡಿ ನೀರಿನಲ್ಲಿ ರಾತ್ರಿಯೆಲ್ಲಾ ಕಳೆದಿದೆ. ಮುಂಜಾನೆ ಮಗು ಅಳುವನ್ನು ಗಮನಿಸಿದ ಆಶಾ ಕಾರ್ತಕರ್ತೆಯರು ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆಶಾ ಕಾರ್ಯಕರ್ತೆ ಸರೋಜಮ್ಮ ಹಾಗೂ ಚಂದ್ರಮ್ಮ ಈ ಮಗುವಿಗೆ ಚಿಕಿತ್ಸೆ ದಾಖಲಿಸಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಅಕ್ರಮ ಸಂಬಂಧದಿಂದ ಜನಿಸಿದ ಕಾರಣ ಮರ್ಯಾದೆಗೆ ಅಂಜಿ ಮಗುವನ್ನು ಚರಂಡಿಗೆ ಎಸೆಯಾಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…