ಮೈಸೂರು: ಮುಡಾಗೆ ಸೇರಿದ ಜಾಗವನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದ ಸಿಎಂ ಪತ್ನಿ ಪಾರ್ವತಿ ಅವರು ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ವಾಪಸ್ ಕೊಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಗಂಗರಾಜು ಆರೋಪಿಸಿದರು.
ಮುಡಾ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾಗೆ ಸೇರಿದ ೭ ಗುಂಟೆ ಜಾಗವನ್ನು ೨೦೨೩ರ ಸೆಪ್ಟೆಂಬರ್ ೨೯ರಂದು ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದರು. ಕೆಆರ್ಎಸ್ ರಸ್ತೆಯಲ್ಲಿರುವ ಸರ್ವೆ ನಂಬರ್ ೪೫೪ರ ಜಾಗದಲ್ಲಿ ಗಣೇಶ್ ದೀಕ್ಷಿತ್ ಎಂಬವರಿಗೆ ೪.೧೧ ಎಕರೆ ಜಾಗವಿತ್ತು. ಅದರಲ್ಲಿ ೨೦ ಗುಂಟೆ ಜಾಗ ವನ್ನು ಖರೀದಿ ಮಾಡಿದ್ದರು. ೨೦ ಗುಂಟೆ ಜಾಗ ವನ್ನು ೧.೮೫ ಕೋಟಿ ರೂ. ಕೊಟ್ಟು ಖರೀದಿಸಿದ್ದರು. ತಮ್ಮ ಜಮೀನಿನಲ್ಲಿ ೮,೯೯೮ ಚದರ ಅಡಿ ಜಾಗವನ್ನು ರಸ್ತೆ ಮತ್ತು ಪೈಪ್ಲೈನ್ಗೆ ಬಿಟ್ಟುಕೊಟ್ಟಿದ್ದರು. ಆದರೆ, ಪಾರ್ವತಿ ಅವರು ತಮ್ಮ ಹೆಸರಿಗೆ ರಸ್ತೆ, ಪೈಲ್ಲೈನ್ ಜಾಗವನ್ನು ಸೇರಿಸಿಕೊಂಡು ಕ್ರಯ ಮಾಡಿಕೊಂಡಿದ್ದರು ಎಂದು ದಾಖಲೆ ಬಹಿರಂಗಪಡಿಸಿದರು.
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…
ಹೊಸದಿಲ್ಲಿ : ಕಳೆದ ಡಿಸೆಂಬರ್ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…
ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್ಸಿ…
ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…
ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…