ಮೈಸೂರು: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಧಾರವಾಡ ಮೂಲದ ಯುವಕ ಭರತ್ ತವನೂರ ಸಾವಿರಾರು ಕಿಮೀ ‘ಭಾರತ್ ಬಚಾವೋ‘ ಸೈಕಲ್ ಯಾತ್ರೆ ಕೈಗೊಂಡಿದ್ದಾರೆ.
೩೪ ವರ್ಷದ ಯುವಕ ಭರತ್, ಧಾರವಾಡ ಜಿಲ್ಲೆಯ ಕಾಲೇಜಿನಲ್ಲಿ ಪಿಯುಸಿ ಮಾಡಿದ್ದು, ಫೆ.೧೮ ರಂದು ಪ್ರಾರಂಭ ಮಾಡಿದ ಬೆಳಗಾವಿಯಿಂದ ಸೈಕಲ್ ಯಾತ್ರೆ ಪ್ರಾರಂಭಿಸಿ ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ದಾವಣಗೆರೆ,ಚಿತ್ರದುರ್ಗ, ತುಮಕೂರು, ಬೆಂಗಳೂರು, ಉತ್ತರ, ದಕ್ಷಿಣ, ಚಿಕ್ಕಬಳ್ಳಾಪುರ ಮೂಲಕ ಇದೀಗ ಸುವಾರು ೨೨೦೦ ಕಿಮೀ ಕ್ರಮಿಸಿ ಮೈಸೂರಿಗೆ ಆಗಮಿಸಿದ್ದಾರೆ.
ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ಭರತ್ ಅವರನ್ನು ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಮೈಸೂರು ನಗರ ಉಪಾಧ್ಯಕ್ಷ ಜೋಗಿ ಮಂಜು, ಕೆ.ಅರ್.ಕ್ಷೇತ್ರ ಯುವಮೊರ್ಚಾ ಅಧ್ಯಕ್ಷ ನಿಶಾಂತ್, ಕಿಶೋರ್,ಮಣಿರತ್ನಂ ರವರು ಸ್ವಾಗತಿಸಿದರು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…