ಮೈಸೂರು

ಮತ್ತೊಮ್ಮೆ ಮೋದಿಗಾಗಿ ʼಭಾರತ್‌ ಬಚಾವೋʼ ಸೈಕಲ್‌ ಯಾತ್ರೆ

ಮೈಸೂರು: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಧಾರವಾಡ ಮೂಲದ ಯುವಕ ಭರತ್ ತವನೂರ ಸಾವಿರಾರು ಕಿಮೀ ‘ಭಾರತ್ ಬಚಾವೋ‘ ಸೈಕಲ್ ಯಾತ್ರೆ ಕೈಗೊಂಡಿದ್ದಾರೆ.

೩೪ ವರ್ಷದ ಯುವಕ ಭರತ್, ಧಾರವಾಡ ಜಿಲ್ಲೆಯ ಕಾಲೇಜಿನಲ್ಲಿ ಪಿಯುಸಿ ಮಾಡಿದ್ದು, ಫೆ.೧೮ ರಂದು ಪ್ರಾರಂಭ ಮಾಡಿದ ಬೆಳಗಾವಿಯಿಂದ ಸೈಕಲ್ ಯಾತ್ರೆ ಪ್ರಾರಂಭಿಸಿ ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ದಾವಣಗೆರೆ,ಚಿತ್ರದುರ್ಗ, ತುಮಕೂರು, ಬೆಂಗಳೂರು, ಉತ್ತರ, ದಕ್ಷಿಣ, ಚಿಕ್ಕಬಳ್ಳಾಪುರ ಮೂಲಕ ಇದೀಗ ಸುವಾರು ೨೨೦೦ ಕಿಮೀ ಕ್ರಮಿಸಿ ಮೈಸೂರಿಗೆ ಆಗಮಿಸಿದ್ದಾರೆ.

ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ಭರತ್ ಅವರನ್ನು ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಮೈಸೂರು ನಗರ ಉಪಾಧ್ಯಕ್ಷ ಜೋಗಿ ಮಂಜು, ಕೆ.ಅರ್.ಕ್ಷೇತ್ರ ಯುವಮೊರ್ಚಾ ಅಧ್ಯಕ್ಷ ನಿಶಾಂತ್, ಕಿಶೋರ್,ಮಣಿರತ್ನಂ ರವರು ಸ್ವಾಗತಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

33 mins ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

39 mins ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

44 mins ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

50 mins ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

53 mins ago