ಮೈಸೂರು: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಧಾರವಾಡ ಮೂಲದ ಯುವಕ ಭರತ್ ತವನೂರ ಸಾವಿರಾರು ಕಿಮೀ ‘ಭಾರತ್ ಬಚಾವೋ‘ ಸೈಕಲ್ ಯಾತ್ರೆ ಕೈಗೊಂಡಿದ್ದಾರೆ.
೩೪ ವರ್ಷದ ಯುವಕ ಭರತ್, ಧಾರವಾಡ ಜಿಲ್ಲೆಯ ಕಾಲೇಜಿನಲ್ಲಿ ಪಿಯುಸಿ ಮಾಡಿದ್ದು, ಫೆ.೧೮ ರಂದು ಪ್ರಾರಂಭ ಮಾಡಿದ ಬೆಳಗಾವಿಯಿಂದ ಸೈಕಲ್ ಯಾತ್ರೆ ಪ್ರಾರಂಭಿಸಿ ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ದಾವಣಗೆರೆ,ಚಿತ್ರದುರ್ಗ, ತುಮಕೂರು, ಬೆಂಗಳೂರು, ಉತ್ತರ, ದಕ್ಷಿಣ, ಚಿಕ್ಕಬಳ್ಳಾಪುರ ಮೂಲಕ ಇದೀಗ ಸುವಾರು ೨೨೦೦ ಕಿಮೀ ಕ್ರಮಿಸಿ ಮೈಸೂರಿಗೆ ಆಗಮಿಸಿದ್ದಾರೆ.
ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ಭರತ್ ಅವರನ್ನು ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಮೈಸೂರು ನಗರ ಉಪಾಧ್ಯಕ್ಷ ಜೋಗಿ ಮಂಜು, ಕೆ.ಅರ್.ಕ್ಷೇತ್ರ ಯುವಮೊರ್ಚಾ ಅಧ್ಯಕ್ಷ ನಿಶಾಂತ್, ಕಿಶೋರ್,ಮಣಿರತ್ನಂ ರವರು ಸ್ವಾಗತಿಸಿದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…