ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ತಿಂದು ಹಾಕುತ್ತಿತ್ತು. ಚಿರತೆ ದಾಳಿಯಿಂದ ಭಯಭೀತರಾಗಿದ್ದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು.
ಇದನ್ನು ಓದಿ: ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ ಪ್ರಕರಣಗಳು: ಕಂಗಾಲಾದ ರೈತರು
ಈ ಹಿನ್ನೆಲೆಯಲ್ಲಿ ಗುರುಮಲ್ಲೇಶ್ವರ ಸ್ವಾಮಿ ಗದ್ದುಗೆ ಬಳಿ ಅರಣ್ಯಾಧಿಕಾರಿಗಳು ಬೋನು ಅಳವಡಿಸಿದ್ದರು. ಸುಮಾರು ಮೂರರಿಂದ ನಾಲ್ಕು ವರ್ಷದ ಗಂಡು ಚಿರತೆಯೊಂದು ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿರಾಳರಾಗಿದ್ದಾರೆ.
ಬೋನಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಿದ್ದಾರೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…