ಮೈಸೂರು: ಗ್ರಾಹಕರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದ್ದು, ಈಗ ಈರುಳ್ಳಿ ದರ ದಿಢೀರ್ ಏರಿಕೆಯಾಗಿದೆ.
ಈ ಮೂಲಕ ಗ್ರಾಹಕರ ಕಣ್ಣಲ್ಲಿ ಈರುಳ್ಳಿ ಹೆಚ್ಚುವ ಮುನ್ನವೇ ಕಣ್ಣೀರು ತರಿಸುತ್ತಿದೆ.
ಕಳೆದ ವಾರವಷ್ಟೇ 50 ರಿಂದ 60 ರೂಪಾಯಿ ಇದ್ದ ಈರುಳ್ಳಿ ಬೆಳೆ ಈಗ ದಿಢೀರ್ ಹೆಚ್ಚಾಗಿದ್ದು, ಕೆಜಿಗೆ 70 ರಿಂದ 80 ರೂಪಾಯಿ ಮಾರಾಟವಾಗುತ್ತಿದೆ.
ರಾಜ್ಯದಲ್ಲಿ ಧಾರಾಕಾರ ಮಳೆಯಾಗಿರುವ ಪರಿಣಾಮ ಈರುಳ್ಳಿ ಉತ್ಪಾದನೆಯಲ್ಲಿ ತೀವ್ರ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಜನತೆ ಕಂಗಾಲಾಗಿದ್ದಾರೆ.
ದಸರಾ ಮಹೋತ್ಸವದ ವೇಳೆ ಈರುಳ್ಳಿ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದರ ಜೊತೆಗೆ ಬೆಳ್ಳುಳ್ಳಿ ದರ 400ರ ಗಡಿದಾಟಿದ್ದು, ಗ್ರಾಹಕರು ಜೇಬನ್ನು ಪದೇ ಪದೇ ಮುಟ್ಟಿ ನೋಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…