ಮೈಸೂರು: ಗ್ರಾಹಕರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದ್ದು, ಈಗ ಈರುಳ್ಳಿ ದರ ದಿಢೀರ್ ಏರಿಕೆಯಾಗಿದೆ.
ಈ ಮೂಲಕ ಗ್ರಾಹಕರ ಕಣ್ಣಲ್ಲಿ ಈರುಳ್ಳಿ ಹೆಚ್ಚುವ ಮುನ್ನವೇ ಕಣ್ಣೀರು ತರಿಸುತ್ತಿದೆ.
ಕಳೆದ ವಾರವಷ್ಟೇ 50 ರಿಂದ 60 ರೂಪಾಯಿ ಇದ್ದ ಈರುಳ್ಳಿ ಬೆಳೆ ಈಗ ದಿಢೀರ್ ಹೆಚ್ಚಾಗಿದ್ದು, ಕೆಜಿಗೆ 70 ರಿಂದ 80 ರೂಪಾಯಿ ಮಾರಾಟವಾಗುತ್ತಿದೆ.
ರಾಜ್ಯದಲ್ಲಿ ಧಾರಾಕಾರ ಮಳೆಯಾಗಿರುವ ಪರಿಣಾಮ ಈರುಳ್ಳಿ ಉತ್ಪಾದನೆಯಲ್ಲಿ ತೀವ್ರ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಜನತೆ ಕಂಗಾಲಾಗಿದ್ದಾರೆ.
ದಸರಾ ಮಹೋತ್ಸವದ ವೇಳೆ ಈರುಳ್ಳಿ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದರ ಜೊತೆಗೆ ಬೆಳ್ಳುಳ್ಳಿ ದರ 400ರ ಗಡಿದಾಟಿದ್ದು, ಗ್ರಾಹಕರು ಜೇಬನ್ನು ಪದೇ ಪದೇ ಮುಟ್ಟಿ ನೋಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…
ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…
ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…
ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು…