ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ ಮತ್ತೊಂದು ಹುಲಿ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಬೆಳಗಿನ ಜಾವ ಸುಮಾರು 4 ಗಂಟೆಯ ಸುಮಾರಿಗೆ ದೇವಲಾಪುರ ಗ್ರಾಮದ ಅಳಗಂಚಿ ಅರಣ್ಯದ ಅಂಚಿನಲ್ಲಿ ಈ ಗಂಡು ಹುಲಿಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ.
ಕಳೆದ ಕೆಲ ವಾರಗಳಿಂದ ಹಂಚೀಪುರ, ಸಾಗರೆ, ದೇವಲಾಪುರ ಸುತ್ತಮುತ್ತಲಿನ ಜಮೀನಿನಲ್ಲಿ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟಾಗಿತ್ತು. ಹಲವು ದಿನಗಳ ಕಾರ್ಯಾಚರಣೆ ನಂತರ ಇಂದು ಬೆಳಗ್ಗೆ ಹುಲಿಯನ್ನು ಸೆರೆ ಹಿಡಿದ ಪರಿಣಾಮ, ಸ್ಥಳೀಯರು ನೆಮ್ಮದಿಯ ಬಿಟ್ಟಿದ್ದಾರೆ.
ಈ ಪ್ರದೇಶದಲ್ಲೇ ಕಳೆದ ಕೆಲವು ತಿಂಗಳಲ್ಲಿ ಸುಮಾರು 16 ಹುಲಿಗಳನ್ನು ಸೆರೆಹಿಡಿದಿದ್ದಾರೆ. ಈ ಹೊಸ ಸೆರೆ ಕಾರ್ಯಾಚರಣೆಯೊಂದಿಗೆ ಗ್ರಾಮಗಳಲ್ಲಿದ್ದ ಆತಂಕ ತಾತ್ಕಾಲಿಕವಾಗಿ ನಿವಾರಣೆಯಾಗಿದೆ.
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…