ಮೈಸೂರು

ಸರಗೂರು ವ್ಯಾಪ್ತಿಯಲ್ಲಿ ಬಲೆಗೆ ಬಿದ್ದ ಮತ್ತೊಂದು ಹುಲಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ ಮತ್ತೊಂದು ಹುಲಿ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಬೆಳಗಿನ ಜಾವ ಸುಮಾರು 4 ಗಂಟೆಯ ಸುಮಾರಿಗೆ ದೇವಲಾಪುರ ಗ್ರಾಮದ ಅಳಗಂಚಿ ಅರಣ್ಯದ ಅಂಚಿನಲ್ಲಿ ಈ ಗಂಡು ಹುಲಿಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ.

ಕಳೆದ ಕೆಲ ವಾರಗಳಿಂದ ಹಂಚೀಪುರ, ಸಾಗರೆ, ದೇವಲಾಪುರ ಸುತ್ತಮುತ್ತಲಿನ ಜಮೀನಿನಲ್ಲಿ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟಾಗಿತ್ತು. ಹಲವು ದಿನಗಳ ಕಾರ್ಯಾಚರಣೆ ನಂತರ ಇಂದು ಬೆಳಗ್ಗೆ ಹುಲಿಯನ್ನು ಸೆರೆ ಹಿಡಿದ ಪರಿಣಾಮ, ಸ್ಥಳೀಯರು ನೆಮ್ಮದಿಯ ಬಿಟ್ಟಿದ್ದಾರೆ.

ಈ ಪ್ರದೇಶದಲ್ಲೇ ಕಳೆದ ಕೆಲವು ತಿಂಗಳಲ್ಲಿ ಸುಮಾರು 16 ಹುಲಿಗಳನ್ನು ಸೆರೆಹಿಡಿದಿದ್ದಾರೆ. ಈ ಹೊಸ ಸೆರೆ ಕಾರ್ಯಾಚರಣೆಯೊಂದಿಗೆ ಗ್ರಾಮಗಳಲ್ಲಿದ್ದ ಆತಂಕ ತಾತ್ಕಾಲಿಕವಾಗಿ ನಿವಾರಣೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

1 hour ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

1 hour ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

2 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

2 hours ago