ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ ಮತ್ತೊಂದು ಹುಲಿ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಬೆಳಗಿನ ಜಾವ ಸುಮಾರು 4 ಗಂಟೆಯ ಸುಮಾರಿಗೆ ದೇವಲಾಪುರ ಗ್ರಾಮದ ಅಳಗಂಚಿ ಅರಣ್ಯದ ಅಂಚಿನಲ್ಲಿ ಈ ಗಂಡು ಹುಲಿಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ.
ಕಳೆದ ಕೆಲ ವಾರಗಳಿಂದ ಹಂಚೀಪುರ, ಸಾಗರೆ, ದೇವಲಾಪುರ ಸುತ್ತಮುತ್ತಲಿನ ಜಮೀನಿನಲ್ಲಿ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟಾಗಿತ್ತು. ಹಲವು ದಿನಗಳ ಕಾರ್ಯಾಚರಣೆ ನಂತರ ಇಂದು ಬೆಳಗ್ಗೆ ಹುಲಿಯನ್ನು ಸೆರೆ ಹಿಡಿದ ಪರಿಣಾಮ, ಸ್ಥಳೀಯರು ನೆಮ್ಮದಿಯ ಬಿಟ್ಟಿದ್ದಾರೆ.
ಈ ಪ್ರದೇಶದಲ್ಲೇ ಕಳೆದ ಕೆಲವು ತಿಂಗಳಲ್ಲಿ ಸುಮಾರು 16 ಹುಲಿಗಳನ್ನು ಸೆರೆಹಿಡಿದಿದ್ದಾರೆ. ಈ ಹೊಸ ಸೆರೆ ಕಾರ್ಯಾಚರಣೆಯೊಂದಿಗೆ ಗ್ರಾಮಗಳಲ್ಲಿದ್ದ ಆತಂಕ ತಾತ್ಕಾಲಿಕವಾಗಿ ನಿವಾರಣೆಯಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…