ಮೈಸೂರು: ಮೈಸೂರು ರಂಗಾಯಣ ಸಂಸ್ಥೆಯಿಂದ ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ ಶಾಲೆಯ ಪದವಿ/ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ/ಡಿಪ್ಲೊಮಾ ಪಡೆದವರಾಗಿರಬೇಕು. ರಂಗಭೂಮಿ ಅನುಭವ ಕಡ್ಡಾಯವಾಗಿದ್ದು, 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಕಲಾವಿದರನ್ನು ರಂಗಾಯಣದ ನಿಯಮಾನುಸಾರ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಆಸಕ್ತರು ಅರ್ಜಿ ನಮೂನೆಯನ್ನು ರಂಗಾಯಣದ ವೆಬ್ಸೈಟ್ www.rangayanamysore.karnataka.gov.in ನಿಂದ ಡೌನ್ ಲೋಡ್ ಮಾಡಿಕೊಂಡು ಆಗಸ್ಟ್ 28 ರೊಳಗೆ ವಿನೋಬಾ ರಸ್ತೆಯಲ್ಲಿರುವ ರಂಗಾಯಣದ ನಿರ್ದೇಶಕರ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಎಂದು ರಂಗಾಯಣದ ಉಪನಿರ್ದೇಶಕರಾದ ಡಾ.ಎಂ.ಡಿ.ಸುದರ್ಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…