ಮೈಸೂರು

ಅರ್ಜುನ ಆನೆ ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ದಿಢೀರ್‌ ಮುಂದೂಡಿಕೆ

ಮೈಸೂರು: ಇಂದು ನಡೆಯಬೇಕಿದ್ದ ಅರ್ಜುನ ಆನೆ ಸ್ಮಾರಕ ಉದ್ಘಾಟನೆ ವಿಘ್ನ ಎದುರಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆಯಲ್ಲಿ ಅರ್ಜುನ ಸ್ಮಾರಕ ಉದ್ಘಾಟನೆಯಾಗಬೇಕಿತ್ತು.

ಎಚ್.ಡಿ.ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಅವರು ಅರ್ಜುನ ಸ್ಮಾರಕ ಉದ್ಘಾಟನೆ ದಿನದಂದೇ ಸ್ಥಳೀಯರ ಜೊತೆ ಆನೆ-ಮಾನವ ಸಂಘರ್ಷ ಕುರಿತು ಚರ್ಚೆ ನಡೆಸುವಂತೆ ಸಚಿವ ಈಶ್ವರ್‌ ಖಂಡ್ರೆಗೆ ಮನವಿ ಮಾಡಿದ್ದರು.

ಈ ದಿನ ಚರ್ಚೆ ಬೇಡ ಎಂದು ಈಶ್ವರ್‌ ಖಂಡ್ರೆ ಹೇಳಿದ್ದರು. ಆದರೆ ಸಂವಾದ ಹಾಗೂ ಉದ್ಘಾಟನೆ ಒಂದೇ ದಿನ ನಡೆಯುವಂತೆ ಅನಿಲ್‌ ಚಿಕ್ಕಮಾದು ಒತ್ತಡ ಹಾಕಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕ ಅನಿಲ್‌ ಚಿಕ್ಕಮಾದು ಒತ್ತಡಕ್ಕೆ ಮಣಿದು ಅರ್ಜುನ ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago