ಮೈಸೂರು : ಮೈಸೂರಿನೆಲ್ಲೆಡೆ ಎಲ್ಲಾ ಹೋಟೆಲ್ ಗಳು ಭರ್ತಿ ಆಗಿದೆ. ಹೊರಗಿನಿಂದ ಬಂದಂತಹ ಪ್ರವಾಸಿಗರು ಉಳಿದುಕೊಳ್ಳಲು ಕಷ್ಟ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಬಾರಿ ನಡೆದ ಅದ್ದೂರಿ ದಸರಾ ನಂತರ ಮತ್ತೊಮ್ಮೆ ನಗರದ ಎಲ್ಲಾ ರಸ್ತೆಗಳು ಜನ ಜಂಗುಳಿಯಿಂದ ಕೂಡಿದ್ದು ವ್ಯಾಪಾರಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ನಾಳೆ ಸೂರ್ಯಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಾಳೆ ಮಧ್ಯಾಹ್ನ 1 ಗಂಟೆ ಬಳಿಕ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ವಿಶೇಷವಾಗಿ ನಾಳೆ ಸೂರ್ಯಗ್ರಹಣದ ಸಂದರ್ಭದಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ.
ಜಗತ್ತಿನೆಲ್ಲೆಡೆ ಮನೆ ಮನೆಯಲ್ಲಿ ದೀಪಾವಳಿ ಸಂಭ್ರಮ ರಂಗೇರಲಿದ್ದು ಎರಡು ವರ್ಷದ ಬಳಿಕ ಹಬ್ಬವನ್ನು ಆಚರಿಸುತ್ತಿದ್ದಾರೆ. ದೀಪಾವಳಿ ಸಾಲಿನಲ್ಲಿ ಸಾಲು ಸಾಲು ಸರ್ಕಾರಿ ರಜೆ ಇದ್ದು, ಸಾಂಸ್ಕೃತಿಕ ನಗರಿ ಮೈಸೂರಿನೆಡೆಗೆ ಪ್ರವಾಸಿಗರ ದಂಡೇ ಹರಿದುಬಂದಿದೆ.
ಮೈಸೂರಿನತ್ತ ಪ್ರವಾಸಿಗರು ದೌಡಾಯಿಸಿದ್ದು ,ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಗಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಮಾಯಿಸಿದ್ದಾರೆ. ಪ್ರವಾಸಿಗರಿಂದ ಮೈಸೂರಿನ ಪ್ರವಾಸಿ ತಾಣಗಳು ತುಂಬಿ ತುಳುಕಾಡುತ್ತಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…