ಮೈಸೂರು: ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ್ ಶ್ರೀವಾತ್ಸವ ಇಂದು(ಅ.24)ಅಶೋಕಪುರಂ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.
ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ. ಜೊತೆಗೆ ಪ್ರಯಾಣಿಕರಿಗೆ ಅಗತ್ಯ ಮೂಲ ಸೌಕರ್ಯಗಳು ಬೇಗನೆ ತಲುಪಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಈ ವೇಳೆ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಎಸ್.ಪಿ ಶಾಸ್ತ್ರಿ, ವಿಭಾಗೀಯ ವ್ಯವಸ್ಥಾಪಕಿ ಶಿಲ್ಪ ಅಗರವಾಲ್, ಮಂಜುನಾಥ್ ಕನಮಡಿ ಹಾಜರಿದ್ದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…