ಮೈಸೂರು: ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಸುಳ್ಳು ಆರೋಪಗಳ ಮೂಲಕ ಅವರನ್ನು ಮುಗಿಸಲು ಮುಂದಾಗಿವೆ. ಆದರೆ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ ಎಂದು ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ವಿರೋಧ ಪಕ್ಷಗಳು ಸುಳ್ಳು ಆರೋಪಗಳ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿವೆ. ಬಿಜೆಪಿಗೆ ಮುಖ್ಯ ಟಾರ್ಗೆಟ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಅದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಡ್ಡಗಾಲಾಗಿ ಇರುವುದರಿಂದ ಮೊದಲು ಅವರನ್ನು ಮುಗಿಸಲು ಇಲ್ಲಸಲ್ಲದ ಆರೋಪಗಳ ಮಾಡಿ ಅವರ ವರ್ಚಸ್ಸಿಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಜನಪರ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಸ್ನೇಹಿ ಆಗಿರುವ, ಜನರಿಂದ ರಚನೆ ಆಗಿರುವ ಕಾಂಗ್ರೆಸ್ ಸರ್ಕಾರವನ್ನು ಹೇಗಾದರು ಮುಗಿಸುವ ಮೂಲಕ ಅಧಿಕಾರಕ್ಕೆ ಬರಬೇಕು ಎನ್ನುವುದು ಬಿಜೆಪಿಯ ಕುತಂತ್ರ. ಸಿಎಂ ತಪ್ಪು ಮಾಡದಿದ್ರು ತನಿಖಾ ಸಂಸ್ಥೆಗಳನ್ನು ದೂರುಪಯೋಗಪಡಿಸಿಕೊಂಡು ಸಿದ್ದರಾಮಯ್ಯ ರಾಜೀನಾಮೆಗೆ ಯತ್ನಿಸುತ್ತಿವೆ ಎಂದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…