ಮೈಸೂರು : ನಂಜನಗೂಡು ಮದುವೆ ಸಮಾರಂಭದಲ್ಲಿ ಮದುವೆ ಸಂಭ್ರಮದಲ್ಲಿರುವ ನವ ವಧು ವರ ಮತದಾನ ಜಾಗೃತಿ ಮೂಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ ನವಜೋಡಿ ಹೆಬ್ಯಾ ಗ್ರಾಮದ ತುಳಸಿ ಹಾಗೂ ಸೋಮೇಶ್ವರಪುರ ಗ್ರಾಮ ಗಿರೀಶ್ , ಘೋಷವಾಕ್ಯ ಫಲಕ ಹಿಡಿದು ಮತದಾರರ ಫೋಟೋ ಫ್ರೇಮ್ನಲ್ಲಿ ನಿಂತು ಫೋಟೋ ತೆಗೆಸಿಕೊಳ್ಳುವ ಮೂಲಕ ‘ಏಪ್ರಿಲ್ 26 ರಂದು ಕಡ್ಡಾಯವಾಗಿ ಮತದಾನ ಮಾಡಿ ಎಂಬ ಸಂದೇಶ ಸಾರಿದರು.
ಈ ವಿಶೇಷ ಕ್ಷಣಕ್ಕೆ ವಿವಾಹ ವಧು-ವರರ ಸಂಬಂಧಿಕರು, ಸ್ನೇಹಿತರು ಸಾಕ್ಷಿಯಾದರು. ಸ್ವೀಪ್ ಸಮಿತಿಯ ವಿಭಿನ್ನ ಪ್ರಯತ್ನಕ್ಕೆ ನೆರೆದಿದ್ದವರಿಂದ ಪ್ರಶಂಸೆ ವ್ಯಕ್ತವಾಯಿತು.
ಈ ವೇಳೆ ತಾಲ್ಲೂಕು ಸ್ವೀಪ್ ಸಮಿತಿಯ ದಿನೇಶ್, ಕಾವ್ಯ, ಗುರುಸಿದ್ದಯ್ಯ, ನವೀನ್ ಹಾಜರಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…